ಅನುಷ್ಕಾ ಶರ್ಮಾ ಅವರನ್ನು ಅವಮಾನಿಸುವ ಉದ್ದೇಶವಿರಲಿಲ್ಲ, ಅನವಶ್ಯಕವಾಗಿ ವಿವಾದ ಸೃಷ್ಟಿ: ಫಾರೂಖ್ ಎಂಜಿನಿಯರ್ 
ಕ್ರಿಕೆಟ್

ಅನುಷ್ಕಾ ಶರ್ಮಾ ಅವರನ್ನು ಅವಮಾನಿಸುವ ಉದ್ದೇಶವಿರಲಿಲ್ಲ, ಅನವಶ್ಯಕವಾಗಿ ವಿವಾದ ಸೃಷ್ಟಿ: ಫಾರೂಖ್ ಎಂಜಿನಿಯರ್

ಅನುಷ್ಕಾ ಶರ್ಮಾ ಅವರಿಗೆ ಅವಮಾನ ಮಾಡುವ ಉದ್ದೇಶವಿರಲಿಲ್ಲ ಎಂದು ಫಾರೂಖ್ ಎಂಜಿನಿಯರ್ ಹೇಳಿದ್ದಾರೆ. 

ಅನುಷ್ಕಾ ಶರ್ಮಾ ಅವರಿಗೆ ಅವಮಾನ ಮಾಡುವ ಉದ್ದೇಶವಿರಲಿಲ್ಲ ಎಂದು ಫಾರೂಖ್ ಎಂಜಿನಿಯರ್ ಹೇಳಿದ್ದಾರೆ. 

ಇಂಗ್ಲೆಂಡ್ ನಲ್ಲಿ  ಇತ್ತೀಚಿಗೆ ನಡೆದ 2019  ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ವೇಳೆಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿ ಹಾಗೂ ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾಗೆ ಆಯ್ಕೆದಾರರು ಟೀ ಸರ್ವ್ ಮಾಡಿದ ವಿಷಯದ ಬಗ್ಗೆ ಫಾರೂಖ್ ಎಂಜಿನಿಯರ್ ಅಸಮಾಧಾನ ವ್ಯಕ್ತಪಡಿಸಿದ್ದ ಬಗ್ಗೆ ವರದಿಗಳು ಪ್ರಕಟವಾಗಿತ್ತು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಫಾರೂಖ್ ಎಂಜಿನಿಯರ್, ತಮಾಷೆಗಾಗಿ ಹೇಳಿದ್ದೆ. ಆದರೆ ಅದನ್ನೇ ದೊಡ್ಡ ವಿಷಯವನ್ನಾಗಿ ಮಾಡಲಾಗುತ್ತಿದೆ. ಪಾಪದ ಅನುಷ್ಕಾ ಶರ್ಮಾ ಅವರನ್ನು ಇದರಲ್ಲಿ ಎಳೆದುತರಲಾಗುತ್ತಿದೆ ವಿರಾಟ್ ಕೊಹ್ಲಿ ಅತ್ಯುತ್ತಮ ನಾಯಕ, ಕೋಚ್ ರವಿ ಶಾಸ್ತ್ರಿ ಅತ್ಯುತ್ತಮ ಕೋಚ್ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

MiG-21 ಇನ್ನು ನೆನಪು ಮಾತ್ರ: ಚಂಡೀಗಢದಲ್ಲಿ ಇಂದು ಭಾರತೀಯ ವಾಯುಪಡೆಯಿಂದ ವಿದಾಯ

ಲಡಾಕ್ ಲಡಾಯಿ: ಅ. 7 ರ ಮಾತುಕತೆಗೆ ಮುನ್ನ ಪೂರ್ವ ಸಿದ್ಧತಾ ಸಭೆಗೆ ಗೃಹ ಸಚಿವಾಲಯ ಕರೆ

ರಸ್ತೆ ಗುಂಡಿಯಷ್ಟೇ ಅಲ್ಲ, ಸಿಲಿಕಾನ್ ಸಿಟಿ ಜನರ ಕಾಡುತ್ತಿದೆ ಬೀದಿ ದೀಪಗಳ ಸಮಸ್ಯೆ..!

ಮೊಮ್ಮಗನನ್ನು ರಾಜಕಾರಣಕ್ಕೆ ಕರೆತರಲು ಸಿದ್ದರಾಮಯ್ಯ ಸಿದ್ಧತೆ! ವರ್ಕ್ ಆಗುತ್ತಾ? (ನೇರ ನೋಟ)

ಜಾತಿಗಣತಿ ಸಮೀಕ್ಷೆಗೆ ನಿತ್ಯವೂ ಸಮಸ್ಯೆ: ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲು ಸಿಎಂ ಮುಂದು, ಇಂದು ಮಹತ್ವದ ಸಭೆ

SCROLL FOR NEXT