ದೀಪಕ್ ಚಹಾರ್ ಸಿಕ್ಸರ್, ಬಾಂಗ್ಲಾ ಪಂಕ್ಚರ್: ಭಾರತಕ್ಕೆ ಸರಣಿ 
ಕ್ರಿಕೆಟ್

ದೀಪಕ್ ಚಹಾರ್ ಸಿಕ್ಸರ್, ಬಾಂಗ್ಲಾ ಪಂಕ್ಚರ್: ಭಾರತಕ್ಕೆ ಸರಣಿ

ಯುವ ಆಟಗಾರ ಶ್ರೇಯಸ್ ಅಯ್ಯರ್ (62) ಅರ್ಧಶತಕ ಹಾಗೂ ದೀಪಕ್ ಚಹಾರ್ (7ಕ್ಕೆ 6 ) ಹ್ಯಾಟ್ರಿಕ್ ಸೇರಿದಂತೆ ಆರು ವಿಕೆಟ್ ಪಡೆದ ಭರ್ಜರಿ ಪ್ರದರ್ಶನದ ಬಲದಿಂದ ಬಾಂಗ್ಲಾ ವಿರುದ್ಧದ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಭಾರತ 30 ರನ್ ಗಳಿಂದ ಗೆದ್ದಿದೆ. 

ನಾಗಪುರ್: ಯುವ ಆಟಗಾರ ಶ್ರೇಯಸ್ ಅಯ್ಯರ್ (62) ಅರ್ಧಶತಕ ಹಾಗೂ ದೀಪಕ್ ಚಹಾರ್ (7ಕ್ಕೆ 6 ) ಹ್ಯಾಟ್ರಿಕ್ ಸೇರಿದಂತೆ ಆರು ವಿಕೆಟ್ ಪಡೆದ ಭರ್ಜರಿ ಪ್ರದರ್ಶನದ ಬಲದಿಂದ ಬಾಂಗ್ಲಾ ವಿರುದ್ಧದ 3ನೇ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಭಾರತ 30 ರನ್ ಗಳಿಂದ ಗೆದ್ದಿದೆ. 

ಈ ಪಂದ್ಯ ಗೆಲ್ಲುವ ಮೂಲಕ ಭಾರತ ಸರಣಿಯನ್ನು 2-1 ರಿಂದ ಗೆದ್ದುಕೊಂಡಿದೆ. ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾದ ಆರಂಭ ಕಳಪೆಯಾಗಿತ್ತು. ರೋಹಿತ್ ಶರ್ಮಾ (2) ಹಾಗೂ ಶಿಖರ್ ಧವನ್ (19) ರನ್ ಕಲೆ ಹಾಕುವಲ್ಲಿ ವಿಫಲರಾದರು. 35 ರನ್ ಗಳಿಗೆ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಕನ್ನಡಿಗ ಕೆ.ಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT