ವಿಂಡೀಸ್ ವಿರುದ್ಧ ಟಿ-20 ಸರಣಿ: ಗಾಯಾಳು ಧವನ್ ಬದಲಿಗೆ ಸಂಜು ಸ್ಯಾಮ್ಸನ್ ? 
ಕ್ರಿಕೆಟ್

ವಿಂಡೀಸ್ ವಿರುದ್ಧ ಟಿ-20 ಸರಣಿ: ಗಾಯಾಳು ಧವನ್ ಬದಲಿಗೆ ಸಂಜು ಸ್ಯಾಮ್ಸನ್ ?

ಗಾಯಗೊಂಡು ವಿಶ್ರಾಂತಿಯಲ್ಲಿರುವ ಎಡಗೈ ಆರಂಭಿಕ ಬ್ಯಾಟ್ಸ್ ಮನ್ ಶಿಖರ್ ಧವನ್ ಅವರ ಸ್ಥಾನಕ್ಕೆ ಕೇರಳ ವಿಕೆಟ್ ಕೀಪರ್, ಬ್ಯಾಟ್ಸ್ ಮನ್ ಸಂಜು ಸ್ಯಾಮ್ಸನ್ ಅವರಿಗೆ ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧ ಟಿ-20 ಸರಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. 

ನವದೆಹಲಿ: ಗಾಯಗೊಂಡು ವಿಶ್ರಾಂತಿಯಲ್ಲಿರುವ ಎಡಗೈ ಆರಂಭಿಕ ಬ್ಯಾಟ್ಸ್ ಮನ್ ಶಿಖರ್ ಧವನ್ ಅವರ ಸ್ಥಾನಕ್ಕೆ ಕೇರಳ ವಿಕೆಟ್ ಕೀಪರ್, ಬ್ಯಾಟ್ಸ್ ಮನ್ ಸಂಜು ಸ್ಯಾಮ್ಸನ್ ಅವರಿಗೆ ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧ ಟಿ-20 ಸರಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. 

ಶಿಖರ್ ಧವನ್ ಅವರು ಸೈಯದ್ ಮುಷ್ತಾಕ್ ಅಲಿ ಟಿ-20 ದೇಶೀಯ ಕ್ರಿಕೆಟ್ ಟೂರ್ನಿಯಲ್ಲಿ ಆಡುವಾಗ ತಮ್ಮ ಮೊಣಕಾಲಿಗೆ ಗಾಯವಾಗಿತ್ತು. ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯುತ್ತಿರುವ ಅವರು ವಿಂಡೀಸ್ ಸರಣಿಯ ಲಭ್ಯತೆ ಬಗ್ಗೆ ಟೀಮ್ ಇಂಡಿಯಾದ ವೈದ್ಯಕೀಯ ತಂಡ ವರದಿ ಮೇಲೆ ಅವಲಂಬಿತವಾಗಿದೆ.

"ಮೊಣಕಾಲು ಗಾಯಕ್ಕೆ ಒಳಗಾಗಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿರುವ ಶಿಖರ್ ಧವನ್ ಅವರ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯ ಲಭ್ಯತೆಯು ವೈದ್ಯಕೀಯ ತಂಡದ ವರದಿ ಮೇಲೆ ಅವಲಂಬಿತವಾಗಿದೆ. ಒಂದು ವೇಳೆ ಅವರು ಅಲಭ್ಯರಾದರೆ, ಅವರ ಸ್ಥಾನಕ್ಕೆ ಯುವ ಆಟಗಾರ ಸಂಜು ಸ್ಯಾಮ್ಸನ್‍ಗೆ ಅವಕಾಶದ ಬಾಗಿಲು ತೆರೆಯಲಿದೆ." ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT