ಎಂಎಸ್ ಧೋನಿ 
ಕ್ರಿಕೆಟ್

'ಜನವರಿಯವರೆಗೆ ಏನೂ ಕೇಳಬೇಡಿ' : ಧೋನಿ

ಅಂತಾರಾಷ್ಟ್ರೀಯ ಪಂದ್ಯಗಳಿಂದ ವಿರಾಮ ಪಡೆದುಕೊಂಡಿರುವ  ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ , ಜನವರಿಯ ವರೆಗೂ ನನಗೆ ಏನು ಕೇಳು ಬೇಡಿ ಎಂದು ತಿಳಿಸಿದ್ದಾರೆ. 

ಮುಂಬೈ : ಅಂತಾರಾಷ್ಟ್ರೀಯ ಪಂದ್ಯಗಳಿಂದ ವಿರಾಮ ಪಡೆದುಕೊಂಡಿರುವ  ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ , ಜನವರಿಯ ವರೆಗೂ ನನಗೆ ಏನು ಕೇಳು ಬೇಡಿ ಎಂದು ತಿಳಿಸಿದ್ದಾರೆ. 

ಜನವರಿಯ ವರೆಗೂ ನನಗೆ ಏನು ಕೇಳು ಬೇಡಿ (ಜನವರಿ ತಕ್ಕ ಮತ್ ಪೂಚೋ) ಎಂದು ಪತ್ರಕರ್ತರಿಗೆ ಧೋನಿ ತಿಳಿಸಿದ್ದಾರೆ. ಮಾಹಿ ಅವರು ಇಂಗ್ಲೆಂಡ್ ನಲ್ಲಿ ನಡೆದ ವಿಶ್ವಕಪ್ ಏಕದಿನ ಕ್ರಿಕೆಟ್ ಪಂದ್ಯದ ಸೆಮಿಫೈನಲ್ಸ್ ಪಂದ್ಯದ ಬಳಿಕ ಅಂಗಳಕ್ಕೆ ಇಳಿದಿಲ್ಲ.

ಮುಂದಿನ ವರ್ಷದಲ್ಲಿ ಧೋನಿ ಅವರು ತಮ್ಮ ವೃತ್ತಿ ಜೀವನದ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಧೋನಿ ವೆಸ್ಟ್ ಇಂಡೀಸ್ ಪ್ರವಾಸದಿಂದ ಹಿಂದೆ ಸರಿದಿದ್ದರು. ಅಲ್ಲದೆ ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಗೂ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದರು.

ಮುಂದಿನ ವರ್ಶದ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ನಲ್ಲಿ ರಿಷಭ್ ಪಂತ್ ಅವರಂತಹ ಬಿಸಿ ರಕ್ತದ ಯುವಕರಿಗೆ ಅವಕಾಶ ನೀಡಬೇಕೆಂಬ ರಾಷ್ಟ್ರೀಯ ಆಯ್ಕೆ ಸಮಿತಿಯ ಉದ್ದೇಶವೂ ಧೋನಿ ಅವರಿಗೆ ಗೊತ್ತಿದೆ ಎಂದು ಸಮಿತಿಯ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT