ಉಮೇಶ್ ಯಾದವ್ 
ಕ್ರಿಕೆಟ್

ಸಿಕ್ಕ ಅವಕಾಶವನ್ನು ಯಶಸ್ವಿಯಾಗಿ ಬಳಸಿಕೊಂಡ ಖುಷಿ ಇದೆ: ಉಮೇಶ್ ಯಾದವ್

ಟೀಂ ಇಂಡಿಯಾ ತಂಡದ ವೇಗಿ ಜಸ್ಪ್ರಿತ್ ಬುಮ್ರಾ ಅವರು ಗಾಯದಿಂದ ಬಳಲುತ್ತಿದ್ದು, ಅವರ ಬದಲಿಗೆ ತಂಡದಲ್ಲಿ ಸ್ಥಾನ ಪಡೆದ ಉಮೇಶ್ ಯಾದವ್ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.

ಪುಣೆ: ಟೀಂ ಇಂಡಿಯಾ ತಂಡದ ವೇಗಿ ಜಸ್ಪ್ರಿತ್ ಬುಮ್ರಾ ಅವರು ಗಾಯದಿಂದ ಬಳಲುತ್ತಿದ್ದು, ಅವರ ಬದಲಿಗೆ ತಂಡದಲ್ಲಿ ಸ್ಥಾನ ಪಡೆದ ಉಮೇಶ್ ಯಾದವ್ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.

ಇಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಹಾಗೂ 137 ರನ್ ಗಳಿಂದ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿತು. ಅಲ್ಲದೆ ಮೂರು ಪಂದ್ಯಗಳ ಸರಣಿಯನ್ನು, ಇನ್ನೂ ಒಂದು ಪಂದ್ಯ ಬಾಕಿ ಇರುವಂತೆ ವಶಕ್ಕೆ ಪಡೆದುಕೊಂಡಿದೆ. ಮೊದಲ ಹಾಗೂ ಎರಡನೇ ಇನ್ನಿಂಗ್ಸ್ ನಲ್ಲಿ ತಲಾ ಮೂರು ವಿಕೆಟ್ ಪಡೆದಿರುವ ಉಮೇಶ್ ಅಬ್ಬರಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT