ಎಂಎಸ್ ಧೋನಿ 
ಕ್ರಿಕೆಟ್

ರಾಂಚಿ ಟೆಸ್ಟ್: ಮೈದಾನದಲ್ಲಿ ಪ್ರೇಕ್ಷಕರಿಗೆ ಅಚ್ಚರಿ ಕೊಡಲಿರುವ ಎಂಎಸ್ ಧೋನಿ

ಐದು ವರ್ಷಗಳ ಹಿಂದಿನಿಂದ ದೀರ್ಘ ಅವಧಿಯ ಕ್ರಿಕೆಟ್‌ನಿಂದ ದೂರ ಉಳಿದಿರುವ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ನಾಳೆ ಆರಂಭವಾಗಲಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಟೆಸ್ಟ್‌ ಪಂದ್ಯವನ್ನು ವೀಕ್ಷಿಸಲಿದ್ದಾರೆ ಎಂದು ವ್ಯವಸ್ಥಾಪಕ ಮಿಹಿರ್ ದಿವಾಕರ್ ಸ್ಪಷ್ಟಪಡಿಸಿದ್ದಾರೆ.

ನವದೆಹಲಿ: ಐದು ವರ್ಷಗಳ ಹಿಂದಿನಿಂದ ದೀರ್ಘ ಅವಧಿಯ ಕ್ರಿಕೆಟ್‌ನಿಂದ ದೂರ ಉಳಿದಿರುವ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ನಾಳೆ ಆರಂಭವಾಗಲಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಟೆಸ್ಟ್‌ ಪಂದ್ಯವನ್ನು ವೀಕ್ಷಿಸಲಿದ್ದಾರೆ ಎಂದು ವ್ಯವಸ್ಥಾಪಕ ಮಿಹಿರ್ ದಿವಾಕರ್ ಸ್ಪಷ್ಟಪಡಿಸಿದ್ದಾರೆ.

ಧೋನಿ ತವರು ರಾಂಚಿಯಲ್ಲಿ ಮೂರನೇ ಟೆಸ್ಟ್‌ ಪಂದ್ಯ ನಡೆಯುತ್ತಿರುವ ಹಿನ್ನೆೆಲೆಯಲ್ಲಿ ಎಂ.ಎಸ್ ಧೋನಿ ಅಂಗಳಕ್ಕೆ ಆಗಮಿಸಿ ಪಂದ್ಯ ವೀಕ್ಷಿಸಲಿದ್ದಾರೆ. ಅವರೊಂದಿಗೆ ನಾನು ಕೂಡ ಮುಂಬೈನಲ್ಲಿ ಇದ್ದೇನೆ. ನಾಳೆ ಬೆಳಗ್ಗೆ ವಿಮಾನದ ಮೂಲಕ ರಾಂಚಿಗೆ ತೆರಳಲಿದ್ದೇವೆ ಎಂದು ಧೋನಿ ವ್ಯವಸ್ಥಾಪಕ ಹಾಗೂ ಒಂದು ಕಾಲದಲ್ಲಿ ಸಹ ಆಟಗಾರ ದಿವಾಕರ್ ಹೇಳಿದ್ದಾರೆ.

ಜಾರ್ಖಂಡ್ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ನಫೀಸ್ ಖಾನ್ ಅವರು ಧೋನಿ ಹಾಗೂ ಅವರ ಕುಟುಂಬಕ್ಕೆ ವೈಯಕ್ತಿಕವಾಗಿ ಆಹ್ವಾನ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT