ತ್ರಿಕೋನ ಸರಣಿ ಫೈನಲ್‍ಗೆ ರಶೀದ್ ಖಾನ್ ಅನುಮಾನ 
ಕ್ರಿಕೆಟ್

ತ್ರಿಕೋನ ಸರಣಿ ಫೈನಲ್‍ಗೆ ರಶೀದ್ ಖಾನ್ ಅನುಮಾನ

ಬಾಂಗ್ಲಾದೇಶ ವಿರುದ್ಧದ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಮಂಡಿರಜ್ಜು(ಸ್ನಾಯುಸೆಳೆತ) ಗಾಯಕ್ಕೆ ಒಳಗಾಗಿರುವ ಅಫ್ಘಾನಿಸ್ತಾನ ತಂಡದ ನಾಯಕ ರಶೀದ್ ಖಾನ್ ಅವರು ತ್ರಿಕೋನ ಸರಣಿಯ ಫೈನಲ್ ಹಣಾಹಣಿಗೆ ಆಡುವುದು ಬಹುತೇಕ ಅನುಮಾನ ಎಂದು ಹೇಳಲಾಗುತ್ತಿದೆ. 

ದುಬೈ: ಬಾಂಗ್ಲಾದೇಶ ವಿರುದ್ಧದ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಮಂಡಿರಜ್ಜು(ಸ್ನಾಯುಸೆಳೆತ) ಗಾಯಕ್ಕೆ ಒಳಗಾಗಿರುವ ಅಫ್ಘಾನಿಸ್ತಾನ ತಂಡದ ನಾಯಕ ರಶೀದ್ ಖಾನ್ ಅವರು ತ್ರಿಕೋನ ಸರಣಿಯ ಫೈನಲ್ ಹಣಾಹಣಿಗೆ ಆಡುವುದು ಬಹುತೇಕ ಅನುಮಾನ ಎಂದು ಹೇಳಲಾಗುತ್ತಿದೆ. 

ಎಡಗಾಲು ಮಂಡಿರಜ್ಜು ಗಾಯಕ್ಕೆ ಒಳಗಾಗಿರುವ ರಶೀದ್ ಖಾನ್ ಸಂಪೂರ್ಣ ಗುಣಮುಖರಾಗಲು ಇನ್ನೂ ಎರಡು ಮೂರು ದಿನಗಳ ಅಗತ್ಯವಿದೆ ಎಂದು ತಂಡದ ವ್ಯವಸ್ಥಾಪಕ ನಾಜೀಮ್ ಜಾರ್ ಅಬ್ದೂರ್ ಝಾಯ್ ಹೇಳಿದ್ದಾರೆ.

"ತ್ರಿಕೋನ ಸರಣಿಯ ಫೈನಲ್‍ಗೆ ಅವರು ಲಭ್ಯರಾಗುವ ಬಗ್ಗೆ ಇನ್ನೂ ಯಾವುದೇ ಸ್ಪಷ್ಟತೆಯಿಲ್ಲ. ಮುಂದೇನಾಗಲಿದೆ ಎಂದು ಕಾದು ನೋಡಬೇಕಾಗಿದೆ. ಅವರಿನ್ನೂ ಗುಣಮುಖರಾಗಲು ಎರಡರಿಂದ ಮೂರು ದಿನಗಳ ಅಗತ್ಯವಿದೆ ಎಂದು ಅವರು ಹೇಳಿರುವುದನ್ನು ಐಸಿಸಿ ವರದಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT