Dhavan says Dhoni is the best captain ever India has seen 
ಕ್ರಿಕೆಟ್

ಧೋನಿಗಿಂತ ಉತ್ತಮ ನಾಯಕ ಯಾರು? ಧವನ್ ಉತ್ತರ ಹೀಗಿದೆ

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಬಳಿಕ ಭಾರತ ತಂಡದಿಂದ ದೂರ ಉಳಿದಿರುವ ಮಹೇಂದ್ರ ಸಿಂಗ್ ಧೋನಿ ಕುರಿತು ಟೀಮ್ ಇಂಡಿಯಾ ಆರಂಭಿಕ ಬ್ಯಾಟ್ಸ್‌‌ಮನ್ ಶಿಖರ್ ಧವನ್ ಕುತೂಹಲಕಾರಿ ಹೇಳಿಕೆಯೊಂದನ್ನು ನೀಡಿದ್ದಾರೆ.

ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಬಳಿಕ ಭಾರತ ತಂಡದಿಂದ ದೂರ ಉಳಿದಿರುವ ಮಹೇಂದ್ರ ಸಿಂಗ್ ಧೋನಿ ಕುರಿತು ಟೀಮ್ ಇಂಡಿಯಾ ಆರಂಭಿಕ ಬ್ಯಾಟ್ಸ್‌‌ಮನ್ ಶಿಖರ್ ಧವನ್ ಕುತೂಹಲಕಾರಿ ಹೇಳಿಕೆಯೊಂದನ್ನು ನೀಡಿದ್ದಾರೆ. ವೆಸ್‌ಟ್‌ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿಗಳ ಭಾರತ ತಂಡದಲ್ಲಿ ಎಂ.ಎಸ್ ಧೋನಿ ಕಾಣಿಸಿಕೊಂಡಿರಲ್ಲಿ. 

ಹಾಗಾಗಿ, ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದೆ. ಹಾಗಾಗಿ ಧೋನಿ ಭವಿಷ್ಯ ಏನಾಗಲಿದೆ ಎಂಬುದು ಕುತೂಹಲವೆನಿಸಿದೆ. ಈ ಬಗ್ಗೆೆ ಪ್ರತಿಕ್ರಿಯೆ ನೀಡಿರುವ ಧವನ್, ಯಾವಾಗ ನಿವೃತ್ತಿ ಮಾಡಬೇಕೆಂಬುದು ಧೋನಿಗೆ ತಿಳಿದಿದೆ. ಅದು ಅವರ ನಿರ್ಧಾರವೇ ಆಗಲಿ ಎಂದು ಬಯಸಿದ್ದಾರೆ.

ಸುದೀರ್ಘ ಸಮಯದಿಂದ ಧೋನಿ ಆಡುತ್ತಿದ್ದಾರೆ. ಯಾವಾಗ ನಿವೃತ್ತಿ ಮಾಡಬೇಕೆಂಬುದು ತಿಳಿದಿದೆ. ಅದು ಧೋನಿ ನಿರ್ಧಾರವೇ ಆಗಬೇಕು. ತಮ್ಮ ಕ್ರಿಕೆಟ್ ವೃತ್ತಿ ಜೀವನದಲ್ಲಿ ಭಾರತಕ್ಕಾಗಿ ಅನೇಕ ಮಹತ್ವದ ನಿರ್ಣಯಗಳನ್ನು ತೆಗೆದುಕೊಂಡಿದ್ದಾರೆ. ಹಾಗೆಯೇ ಸಮಯ ಬಂದಾಗ ಈ ವಿಷಯದಲ್ಲೂ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಭರವಸೆ ನನಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಏ.10 ಕ್ಕೆ ರಾಜ್ಯಸಭಾ ಸದಸ್ಯರಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ! ಸಿಎಂ ಸ್ಥಾನಕ್ಕೆ ರಾಜೀನಾಮೆ?

ಅಕ್ರಮ ಬಾಂಗ್ಲಾ ವಲಸಿಗರಿಗೆ ಹೊಸ ತಲೆನೋವು; ಗಡಿಗಳಲ್ಲಿ ಹಾವು. ಮೊಸಳೆಗಳ ನಿಯೋಜನೆ: BSF ಗಂಭೀರ ಚಿಂತನೆ!

ಇರಾನ್ ವಿರುದ್ಧದ ಯುದ್ಧ ಅಮೆರಿಕಾಗೆ ತಿರುಗುಬಾಣ!: ಇಂಧನ, ಸಾರಿಗೆ ದರ ದುಪ್ಪಟ್ಟು, ಜನಸಾಮಾನ್ಯರು ಹೈರಾಣ; ಟ್ರಂಪ್ ಗೆ ಹಿಡಿಶಾಪ!

IPL 2026: B***s Of Steel" ರವಿಶಾಸ್ತ್ರಿ ಹೇಳಿಕೆ ಕುರಿತು ನೆಟ್ಟಿಗರಿಂದ ತೀವ್ರ ಚರ್ಚೆ!

ಇರಾನ್ ನಲ್ಲಿ ಬೃಹತ್ ಸೇನಾ ಕಾರ್ಯಾಚರಣೆ: ಹಲವು ಮಿಲಿಟರಿ ನಾಯಕರ ಹತ್ಯೆ- ಡೊನಾಲ್ಡ್ ಟ್ರಂಪ್! Video

SCROLL FOR NEXT