ಮುಷ್ಫಿಕರ್ ರೆಹಮಾನ್ 
ಕ್ರಿಕೆಟ್

ಕೊರೋನಾ ವೈರಸ್: ಪರಿಹಾರ ಕಾರ್ಯಗಳಿಗಾಗಿ ಬ್ಯಾಟ್ ಹರಾಜು ಹಾಕಿದ ಮುಷ್ಫಿಕರ್

ಬಾಂಗ್ಲಾದೇಶದ ಸ್ಟಾರ್ ಬ್ಯಾಟ್ಸ್‌ಮನ್ ಮುಷ್ಫಿಕರ್ ರಹೀಂ ಕೊರೊನಾ ಪರಿಹಾರ ಕಾರ್ಯಾಚರಣೆಗಾಗಿ ತಮ್ಮ ಬ್ಯಾಟ್ ಅನ್ನು ಹರಾಜು ಹಾಕಲಿದ್ದಾರೆ.

ಢಾಕಾ: ಬಾಂಗ್ಲಾದೇಶದ ಸ್ಟಾರ್ ಬ್ಯಾಟ್ಸ್‌ಮನ್ ಮುಷ್ಫಿಕರ್ ರಹೀಂ ಕೊರೊನಾ ಪರಿಹಾರ ಕಾರ್ಯಾಚರಣೆಗಾಗಿ ತಮ್ಮ ಬ್ಯಾಟ್ ಅನ್ನು ಹರಾಜು ಹಾಕಲಿದ್ದಾರೆ.

ಮುಷ್ಫೀಕರ್‍ 2013 ರಲ್ಲಿ ಗಾಲೆಯಲ್ಲಿ ಶ್ರೀಲಂಕಾ ವಿರುದ್ಧ ತಮ್ಮ ಮೊದಲ ಟೆಸ್ಟ್ ನಲ್ಲಿ ಡಬಲ್ ಶತಕವನ್ನು ಗಳಿಸಿದ ಬ್ಯಾಟ್‍ ಹರಾಜಿಗಿಟ್ಟಿದ್ದಾರೆ. “ನಾನು ಮೊದಲ ದ್ವಿಶತಕ ಗಳಿಸಿದ ಬ್ಯಾಟ್ ಅನ್ನು ಹರಾಜು ಮಾಡುತ್ತೇನೆ. ಈ ಹರಾಜು ಆನ್‌ಲೈನ್‌ನಲ್ಲಿರುತ್ತದೆ ಮತ್ತು ಅದು ಎಷ್ಟು ಹಣಕ್ಕೆ ಬಿಕರಿ ಆಗುತ್ತದೋ ಕಾದು ನೋಡೋಣ. ಇದರಿಂದ ಬರುವ ಆದಾಯವನ್ನು ಬಡ ಜನರಿಗೆ ಖರ್ಚು ಮಾಡಲಾಗುವುದು" ಎಂದಿದ್ದಾರೆ.

ಕೊರೋನಾ ಹೊಡೆತಕ್ಕೆ ಬಾಂಗ್ಲಾದೇಶ ಸಹ ತತ್ತರಿಸಿದ್ದು 2,456 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಇನ್ನು 91 ಮಂದಿ ಸಾವಿಗೆ ಶರಣಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT