ಕ್ರಿಕೆಟ್

'ನೀವು ಉಳಿಸಿದ ರನ್‌ಗಳ ಸಂಖ್ಯೆಯನ್ನು ಎಣಿಸಲು ದಿನಗಳು ಬೇಕಾಗಬಹುದು': ಸುರೇಶ್ ರೈನಾಗೆ ಪ್ರಧಾನಿ ಮೋದಿ ಪತ್ರ

ಟೀಂ ಇಂಡಿಯಾ ಆಟಗಾರ ಸುರೇಶ್ ರೈನಾ ಆಗಸ್ಟ್ 15 ರಂದು ಎಂಎಸ್ ಧೋನಿ ಅವರೊಂದಿಗೆ ನಿವೃತ್ತಿ ಘೋಷಿಸಿ ಒಂದು ಸುವರ್ಣ ಯುಗಕ್ಕೆ ಅಂತ್ಯ ಹಾಡಿದ್ದಾರೆ. . ಇಷ್ಟು ದಿನ ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ ನಂತರ ಎರಡು ಅತ್ಯಂತ ಯಶಸ್ವಿವ್ಯಕ್ತಿಗಳು ತಮ್ಮ ವೃತ್ತಿಬದುಕಿಗೆ ವಿದಾಯ ಹೇಳಿದ್ದು ಅವರ ಮುಂದಿನ ಜೀವನಕ್ಕೆ ಜಗತ್ತಿನ ನಾನಾ ಕಡೆಯಿಂದ ಅಭಿಮಾನಿಗಳು ಶುಭ ಹಾರೈಸಿದ್ದಾರೆ. 

ನವದೆಹಲಿ: ಟೀಂ ಇಂಡಿಯಾ ಆಟಗಾರ ಸುರೇಶ್ ರೈನಾ ಆಗಸ್ಟ್ 15 ರಂದು ಎಂಎಸ್ ಧೋನಿ ಅವರೊಂದಿಗೆ ನಿವೃತ್ತಿ ಘೋಷಿಸಿ ಒಂದು ಸುವರ್ಣ ಯುಗಕ್ಕೆ ಅಂತ್ಯ ಹಾಡಿದ್ದಾರೆ. . ಇಷ್ಟು ದಿನ ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ ನಂತರ ಎರಡು ಅತ್ಯಂತ ಯಶಸ್ವಿವ್ಯಕ್ತಿಗಳು ತಮ್ಮ ವೃತ್ತಿಬದುಕಿಗೆ ವಿದಾಯ ಹೇಳಿದ್ದು ಅವರ ಮುಂದಿನ ಜೀವನಕ್ಕೆ ಜಗತ್ತಿನ ನಾನಾ ಕಡೆಯಿಂದ ಅಭಿಮಾನಿಗಳು ಶುಭ ಹಾರೈಸಿದ್ದಾರೆ. 

ಇತ್ತ ಪ್ರಧಾನಿ ನರೇಂದ್ರ ಮೋದಿ ಅವರು ಧೋನಿಗಾಗಿ ವಿಶೇಷ ಪತ್ರ ಬರೆದಂತೆ ಸುರೇಶ್ ರೈನಾಗೆ ಸಹ ಪತ್ರ ಬರೆದಿದ್ದಾರೆ. "ಈ ತಲೆಮಾರಿನವರು ನಿಮ್ಮನ್ನು ಉತ್ತಮ ಬ್ಯಾಟ್ಸ್‌ಮನ್‌ನಂತೆ ಮಾತ್ರವಲ್ಲದೆ ಬೇಡಿಕೆಯಿದ್ದಾಗ ಅತ್ಯಂತ ಉಪಯುಕ್ತ ಬೌಲರ್ ಆಗಿ ಸಹ ನೆನಪಿಸಿಕೊಳ್ಳುತ್ತಾರೆ. ನಿಮ್ಮ ಫೀಲ್ಡಿಂಗ್ ಅನುಕರಣೀಯ ಮತ್ತು ಸ್ಪೂರ್ತಿದಾಯಕವಾಗಿದೆ. ಇತ್ತೀಚಿನ ಕೆಲವು ಅತ್ಯುತ್ತಮ ಕ್ಯಾಚ್‌ಗಳು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನಿಮ್ಮ ವಿಶಿಷ್ಟ ಛಾಪು ಮೂಡಲು ಕಾರಣವಾಗಿದೆ, ಮೈದಾನದಲ್ಲಿ ನೀವು  ಉಳಿಸಿದ ರನ್‌ಗಳ ಸಂಖ್ಯೆಯನ್ನು ಎಣಿಸಲು ದಿನಗಳು ಬೇಕಾಗಬಹುದು. "ಪ್ರಧಾನಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT