ಎಂಎಸ್ ಧೋನಿ-ಮುಷ್ತಾಕ್ 
ಕ್ರಿಕೆಟ್

ಧೋನಿಯೊಂದಿಗೆ ಬಿಸಿಸಿಐ ಉತ್ತಮವಾಗಿ ನಡೆದುಕೊಳ್ಳಲಿಲ್ಲ: ಸಕ್ಲೈನ್ ಮುಷ್ತಾಕ್

ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ಭಾರತ ಕ್ರಿಕೆಟ್ ನಿಯಂತ್ರಣಾ ಮಂಡಳಿ(ಬಿಸಿಸಿಐ) ಉತ್ತಮವಾಗಿ ನಡೆಸಿಕೊಂಡಿಲ್ಲ ಎಂದು ಪಾಕಿಸ್ತಾನದ ಮಾಜಿ ಸ್ಪಿನ್ನರ್ ಸಕ್ಲೈನ್ ​​ಮುಷ್ತಾಕ್ ಹೇಳಿದ್ದಾರೆ.

ಇಸ್ಲಾಮಾಬಾದ್: ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ಭಾರತ ಕ್ರಿಕೆಟ್ ನಿಯಂತ್ರಣಾ ಮಂಡಳಿ(ಬಿಸಿಸಿಐ) ಉತ್ತಮವಾಗಿ ನಡೆಸಿಕೊಂಡಿಲ್ಲ ಎಂದು ಪಾಕಿಸ್ತಾನದ ಮಾಜಿ ಸ್ಪಿನ್ನರ್ ಸಕ್ಲೈನ್ ​​ಮುಷ್ತಾಕ್ ಹೇಳಿದ್ದಾರೆ.

ಧೋನಿ ವಿದಾಯ ಪಂದ್ಯವಿಲ್ಲದೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದರು, ಆದರೆ ಧೋನಿ ಅವರು ಭಾರತ ಜೆರ್ಸಿಯಲ್ಲಿ ಕೊನೆಯ ಬಾರಿಗೆ ಆಡುವುದನ್ನು ನೋಡಬೇಕೆಂದು ಅವರ ಅಭಿಮಾನಿಗಳೆಲ್ಲರೂ ಬಯಸಿದ್ದರು ಎಂದು ಮುಷ್ತಾಕ್ ಹೇಳಿದ್ದಾರೆ.

ಧೋನಿಯಂತ ದಿಗ್ಗಜ ಆಟಗಾರರನ್ನು ಸರಿಯಾದ ಮಾರ್ಗದಲ್ಲಿ ಕಳುಹಿಸಿಕೊಡುವಲ್ಲಿ ವಿಫಲವಾಗಿದೆ. ಧೋನಿ ನಿವೃತ್ತಿ ಈ ರೀತಿ ಆಗಬಾರದಿತ್ತು. ಇದು ನನ್ನ ಮನಸ್ಸಿನ ಮಾತು. ಬಿಸಿಸಿಐ ಧೋನಿಯನ್ನು ಈ ರೀತಿ ನಡೆಸಿಕೊಂಡಿರುವುದಕ್ಕೆ ಬಹಳ ನೋವಾಗಿದೆ ಎಂದು ಮುಷ್ತಾಕ್ ತಮ್ಮ ಯೂಟ್ಯೂಬ್ ಚಾನಲ್ ನಲ್ಲಿ ಹೇಳಿದ್ದಾರೆ. 

ಎಂಎಸ್ ಧೋನಿ ಅವರು ಆಗಸ್ಟ್ 15ರಂದು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT