ಸಾಂದರ್ಭಿಕ ಚಿತ್ರ 
ಕ್ರಿಕೆಟ್

ಸೈಯದ್ ಮುಷ್ತಾಕ್ ಅಲಿ ಟಿ-20 ಪಂದ್ಯಗಳಿಗೆ ಬೆಂಗಳೂರು ಆತಿಥ್ಯ

ಕೊರೋನಾವೈರಸ್ ಕಾರಣದಿಂದಾಗಿ ಮುಂದೂಡಲಾಗಿದ್ದ ದೇಶಿ ಕ್ರಿಕೆಟ್ ಋುತುವಿಗೆ ಚಾಲನೆ ನೀಡಲು ಬಿಸಿಸಿಐ ಮುಂದಾಗಿದೆ. 

ಬೆಂಗಳೂರು: ಕೊರೋನಾವೈರಸ್ ಕಾರಣದಿಂದಾಗಿ ಮುಂದೂಡಲಾಗಿದ್ದ ದೇಶಿ ಕ್ರಿಕೆಟ್ ಋುತುವಿಗೆ ಚಾಲನೆ ನೀಡಲು ಬಿಸಿಸಿಐ ಮುಂದಾಗಿದೆ. 

ಮುಂದಿನ ತಿಂಗಳು (ಜನವರಿ) 10 ರಿಂದ 31ರ ವರೆಗೆ, ಸೈಯದ್ ಮುಷ್ತಾಕ್ ಅಲಿ ಟಿ-20 ಕ್ರಿಕೆಟ್ ಟೂರ್ನಿಯ ಎಲೀಟ್ ಎ ಗುಂಪಿನ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿವೆ. 

ದೇಶದ ಆರು ಮೈದಾನದಲ್ಲಿ ಈ ಪಂದ್ಯಗಳು ನಡೆಯಲಿವೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ. 

ಎಲೀಟ್ ಎ ಗುಂಪಿನ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿವೆ. ಎಲೀಟ್ ಬಿ ಗುಂಪಿನ ಪಂದ್ಯ ಕೋಲ್ಕತ್ತಾ, ಎಲೀಟ್ ಸಿ ಗುಂಪಿನ ಪಂದ್ಯ ವಡೋದರಾದಲ್ಲಿ, ಎಲೀಡ್ ಡಿ ಗುಂಪಿನ ಪಂದ್ಯಗಳಿಗೆ ಇಂದೋರ್ ಆತಿಥ್ಯ ನೀಡಲಿದೆ. ಉಳಿದಂತೆ ಎಲೀಟ್ ಇ ಗುಂಪಿನ ಪಂದ್ಯ ಮುಂಬೈನಲ್ಲಿ, ಚೆನ್ನೈನಲ್ಲಿ ಪ್ಲೇಟ್ ಗುಂಪಿನ ಪಂದ್ಯ ನಡೆಯಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚಿಕ್ಕಪೇಟೆ ಮಾಜಿ ಶಾಸಕ ಆರ್ ವಿ ದೇವರಾಜ್ ನಿಧನ

ಎಲ್ಲಾ ಹೊಸ ಸ್ಮಾರ್ಟ್‌ಫೋನ್‌ಗಳಲ್ಲಿ 'ಸಂಚಾರ್ ಸಾಥಿ' ಆ್ಯಪ್ ಕಡ್ಡಾಯ: ಕೇಂದ್ರ ಆದೇಶ

ಇ-ಸ್ಟ್ಯಾಂಪ್‌ ಹೋಯ್ತು.. 'ಡಿಜಿಟಲ್ ಇ-ಸ್ಟ್ಯಾಂಪ್‌' ಬಂತು... ಕರ್ನಾಟಕದಲ್ಲಿ ಮಹತ್ವದ ಬದಲಾವಣೆ! ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

ಬಸವ ತತ್ವದ ಕೆಲ ಸ್ವಾಮೀಜಿಗಳು ತಾಲಿಬಾನಿಗಳಿದ್ದಂತೆ: ಕಾಡಸಿದ್ದೇಶ್ವರ ಸ್ವಾಮೀಜಿ ಮತ್ತೊಂದು ವಿವಾದಾತ್ಮಕ ಹೇಳಿಕೆ!

HR88B8888 ಭಾರತದ ಅತ್ಯಂತ ದುಬಾರಿ ಕಾರು ನೋಂದಣಿ ಸಂಖ್ಯೆ ಮರು ಹರಾಜಿಗೆ..! ಕಾರಣ ಏನು ಗೊತ್ತಾ?

SCROLL FOR NEXT