ಭಾರತ-ಬಾಂಗ್ಲಾ 
ಕ್ರಿಕೆಟ್

ಭಾರತ ಆಟಗಾರರ ಮುಂದೆ ಬಾಂಗ್ಲಾ ಕ್ರಿಕೆಟಿಗರ ದುರ್ವತನೆ: ಗಂಭೀರವಾಗಿ ಪರಿಗಣಿಸಿದ ಐಸಿಸಿ ಯಾವ ಕ್ರಮ ಕೈಗೊಳ್ಳುತ್ತೇ?

ಅಂಡರ್ 19 ವಿಶ್ವಕಪ್ ಫೈನಲ್ ಗೆದ್ದ ಬೆನ್ನಲ್ಲೇ ಬಾಂಗ್ಲಾದೇಶ ಕ್ರಿಕೆಟಿಗರು ಮೈದಾನದಲ್ಲಿ ಆಕ್ರಮಣಕಾರಿಯಾಗಿ ಸಂಭ್ರಮಾಚರಣೆ ನಡೆಸಿದ್ದ ಇದನ್ನು ಐಸಿಸಿ ಗಂಭೀರವಾಗಿ ಪರಿಗಣಿಸಿದೆ.

ಪೊಚೆಫ್‌ಸ್ಟ್ರೂಮ್: ಅಂಡರ್ 19 ವಿಶ್ವಕಪ್ ಫೈನಲ್ ಗೆದ್ದ ಬೆನ್ನಲ್ಲೇ ಬಾಂಗ್ಲಾದೇಶ ಕ್ರಿಕೆಟಿಗರು ಮೈದಾನದಲ್ಲಿ ಆಕ್ರಮಣಕಾರಿಯಾಗಿ ಸಂಭ್ರಮಾಚರಣೆ ನಡೆಸಿದ್ದ ಇದನ್ನು ಐಸಿಸಿ ಗಂಭೀರವಾಗಿ ಪರಿಗಣಿಸಿದೆ.

ಫೈನಲ್ ಪಂದ್ಯ ಗೆದ್ದ ನಂತರ ಬಾಂಗ್ಲಾ ಆಟಗಾರರು ಭಾರತ ಆಟಗಾರರ ಮುಂದೆ ಉದ್ಧಟತನ ಮೆರೆದಿದ್ದರು. ಭಾರತೀಯ ಆಟಗಾರರನ್ನು ಕಿಚಾಯಿಸಿದ್ದು ಅಲ್ಲದೆ ದೈಹಿಕ ಹಲ್ಲೆಗೂ ಮುಂದಾಗಿದ್ದು ಇದನ್ನು ಐಸಿಸಿ ಗಂಭೀರವಾಗಿ ಪರಿಗಣಿಸಿದೆ ಎಂದು ಟೀಂ ಇಂಡಿಯಾ ವ್ಯವಸ್ಥಾಪಕ ಅನಿಲ್ ಪಟೇಲ್ ಹೇಳಿದ್ದಾರೆ.

ಮೊದಲಿಗೆ ಮೈದಾನದಲ್ಲಿ ಏನಾಗುತ್ತಿದೆ ಎಂಬುದು ಗೊತ್ತಾಗಲಿಲ್ಲ. ಆದರೆ ಪ್ರತಿಯೊಬ್ಬರಿಗೂ ಖಂಡಿತಾ ಗಾಬರಿಯಾಯಿತು. ಕೆಲ ಹೊತ್ತಿನ ನಂತರ ಐಸಿಸಿಯ ಅಧಿಕಾರಿಗಳು ಪಂದ್ಯದ ಕೊನೆಯ ಕೆಲ ಹೊತ್ತಿನ ವಿಡಿಯೋಗಳನ್ನು ಪರಿಶೀಲಿಸಿದ ಬಳಿಕ ನಮಗೂ ವಾಸ್ತವವನ್ನು ತಿಳಿಸಿದರು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT