ರಣಜಿ ಟೂರ್ನಿಯಲ್ಲಿ 200ನೇ ಗೆಲುವು ದಾಖಲಿಸಿದ ಕರ್ನಾಟಕ 
ಕ್ರಿಕೆಟ್

ರಣಜಿ ಟೂರ್ನಿಯಲ್ಲಿ 200ನೇ ಗೆಲುವು ದಾಖಲಿಸಿದ ಕರ್ನಾಟಕ

ರಣಜಿ ಟೂರ್ನಿಯಲ್ಲಿ ಕರ್ನಾಟಕ ಭರ್ಜರಿ ಪ್ರದರ್ಶನವನ್ನು ಮುಂದುವರಿಸಿದೆ. ಮಾಜಿ ಚಾಂಪಿಯನ್ ಮುಂಬೈ ತಂಡವನ್ನು ಐದು ವಿಕೆಟ್ ಗಳಿಂದ ಮಣಿಸಿದ ಕರುಣ್ ನಾಯರ್ ಪಡೆ ಅಬ್ಬರಿಸಿದೆ.

ಮುಂಬೈ: ರಣಜಿ ಟೂರ್ನಿಯಲ್ಲಿ ಕರ್ನಾಟಕ ಭರ್ಜರಿ ಪ್ರದರ್ಶನವನ್ನು ಮುಂದುವರಿಸಿದೆ. ಮಾಜಿ ಚಾಂಪಿಯನ್ ಮುಂಬೈ ತಂಡವನ್ನು ಐದು ವಿಕೆಟ್ ಗಳಿಂದ ಮಣಿಸಿದ ಕರುಣ್ ನಾಯರ್ ಪಡೆ ಅಬ್ಬರಿಸಿದೆ. ಈ ಮೂಲಕ ಕರ್ನಾಟಕ ತಂಡ ರಣಜಿ ಟೂರ್ನಿಯ ಇತಿಹಾಸದಲ್ಲಿ 200ನೇ ಗೆಲುವಿನ ನಗೆ ಬೀರಿದೆ. 

ಇಲ್ಲಿನ ಬಾಂದ್ರಾ ಕುರ್ಲಾ ಸಂಕೀರ್ಣದ ಕ್ರೀಡಾಂಗಣದಲ್ಲಿ ಮೂರನೇ ದಿನವಾದ ಇಂದು ಬೆಳಗ್ಗೆ 8 ವಿಕೆಟ್ ಕಳೆದುಕೊಂಡು 139 ರನ್ ಗಳಿಂದ ದ್ವಿತೀಯ ಇನಿಂಗ್ಸ್ ಮುಂದುವರಿಸಿದ ಆತಿಥೇಯ ಮುಂಬೈ ತಂಡ 50 ಓವರ್ ಗಳಿಗೆ 149 ರನ್ ಗಳಿಗೆ ಆಲೌಟ್ ಆಯಿತು. ಆ ಮೂಲಕ ಪ್ರವಾಸಿ ಕರ್ನಾಟಕ ತಂಡಕ್ಕೆ 126 ರನ್ ಸಾಧಾರಣ ಗುರಿ ನೀಡಿತು. 24.3 ಓವರ್ ಗಳಲ್ಲಿ ಐದು ವಿಕೆಟ್ ಕಳೆದುಕೊಂಡು ಕರುಣ್ ನಾಯರ್ ಪಡೆ 129 ರನ್ ಕಲೆ ಹಾಕಿತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT