ಸಚಿನ್ ತೆಂಡೂಲ್ಕರ್-ಮೊಹಮ್ಮದ್ ಕೈಫ್ 
ಕ್ರಿಕೆಟ್

'ಭಗವಂತ ಕೃಷ್ಣ'ನನ್ನು ಕಂಡಷ್ಟೆ ಖುಷಿ ಆಯ್ತು, ಕೈಫ್ 'ಸುಧಾಮ' ಟ್ವೀಟ್ ವೈರಲ್!

ಟೀಂ ಇಂಡಿಯಾದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಜೊತೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಅವರು ತೆಗೆಸಿಕೊಂಡಿರುವ ಫೋಟೋವೊಂದು ಇದೀಗ ಸಖತ್ ವೈರಲ್ ಆಗಿದೆ.

ನವದೆಹಲಿ: ಟೀಂ ಇಂಡಿಯಾದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಜೊತೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಅವರು ತೆಗೆಸಿಕೊಂಡಿರುವ ಫೋಟೋವೊಂದು ಇದೀಗ ಸಖತ್ ವೈರಲ್ ಆಗಿದೆ. 

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಜತೆಗಿನ ಫೋಟೋವನ್ನು ಟ್ವೀಟ್ ಮಾಡಿರುವ ಮೊಹಮ್ಮದ್ ಕೈಫ್ ಅವರು ಸಚಿನ್ ತೆಂಡೂಲ್ಕರ್(ಭಗವಂತ ಕೃಷ್ಣ) ಜೊತೆ ನಿಂತಾಗ ನನಗೆ ಸುಧಾಮನಂತೆ ಭಾಸವಾಯಿತು ಎಂದು ಟ್ವೀಟ್ ಮಾಡಿದ್ದು ಈ ಫೋಟೋಗೆ ಟ್ವೀಟರಿಗರು ಫಿದಾ ಆಗಿದ್ದಾರೆ. 

2002ರಿಂದ ಟೀಂ ಇಂಡಿಯಾ ಪರ ಆಡಿದ್ದ ಮೊಹಮ್ಮದ್ ಕೈಫ್ 2018ರಲ್ಲಿ ನಿವೃತ್ತಿ ಘೋಷಿಸಿದ್ದರು. ಟೀಂ ಇಂಡಿಯಾದ ಅತ್ಯುತ್ತಮ ಆಲ್ ರೌಂಡರ್ ಆಗಿದ್ದ ಕೈಫ್ ಹಲವು ಮಹತ್ವದ ಪಂದ್ಯಗಳಲ್ಲಿ ತಂಡದವನ್ನು ಗೆಲ್ಲಿಸಿಕೊಟ್ಟಿದ್ದರು. 

125 ಏಕದಿನ ಪಂದ್ಯಗಳಲ್ಲಿ ಆಡಿದ್ದ ಕೈಫ್ 32ರ ಸರಾಸರಿಯಲ್ಲಿ 2,753 ರನ್ ಬಾರಿಸಿದ್ದರು. 13 ಟೆಸ್ಟ್ ಪಂದ್ಯದಲ್ಲಿ 624 ರನ್ ಬಾರಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT