ಮಹೇಲಾ ಜಯವರ್ದನೆ 
ಕ್ರಿಕೆಟ್

2011 ವಿಶ್ವಕಪ್ ಮ್ಯಾಚ್ ಫಿಕ್ಸಿಂಗ್ ಆರೋಪ: ತನಿಖೆ ಕೈ ಬಿಟ್ಟ ಶ್ರೀಲಂಕಾ!

ಮುಂಬೈನಲ್ಲಿ 2011 ರಲ್ಲಿ ನಡೆದ ಭಾರತ ವಿರುದ್ಧದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡದ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ ಕೇಳಿಬಂದಿತ್ತು. ಈ ಬಗ್ಗೆ ನಡೆದ ತನಿಖೆ ಪೂರ್ಣಗೊಂಡಿದ್ದು, ಆಟಗಾರರು ಯಾವುದೇ ತಪ್ಪು ಮಾಡದಿರುವುದು ಕಂಡುಬಂದಿದೆ ಎಂದು ವಿಶೇಷ ತನಿಖಾ ತಂಡದ ಮುಖ್ಯಸ್ಥ ಜಗತ್ ಫೋನ್‌ಸೆಕಾ ತಿಳಿಸಿದ್ದಾರೆ.

ಕೊಲಂಬಿಯಾ: ಮುಂಬೈನಲ್ಲಿ 2011 ರಲ್ಲಿ ನಡೆದ ಭಾರತ ವಿರುದ್ಧದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡದ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ ಕೇಳಿಬಂದಿತ್ತು. ಈ ಬಗ್ಗೆ ನಡೆದ ತನಿಖೆ ಪೂರ್ಣಗೊಂಡಿದ್ದು, ಆಟಗಾರರು ಯಾವುದೇ ತಪ್ಪು ಮಾಡದಿರುವುದು ಕಂಡುಬಂದಿದೆ ಎಂದು ವಿಶೇಷ ತನಿಖಾ ತಂಡದ ಮುಖ್ಯಸ್ಥ ಜಗತ್ ಫೋನ್‌ಸೆಕಾ ತಿಳಿಸಿರುವುದಾಗಿ ನ್ಯೂಸ್ ವೈರ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಈ ಆರೋಪಕ್ಕೆ ಸಂಬಂಧಿಸಿದಂತೆ ಶ್ರೀಲಂಕಾ ತಂಡದ ಕ್ರಿಕೆಟ್ ದಿಗ್ಗಜ ಆಟಗಾರರಾದ ಮಹೇಲಾ ಜಯವರ್ದನೆ, ಕುಮಾರ ಸಂಗಕ್ಕಾರ, ಅರವಿಂದ ಡಿ ಸಿಲ್ವಾ ಮತ್ತು ಉಪುಲ್ ತರಂಗ ಅವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗಿದೆ.

ವಿಶೇಷ ತನಿಖಾ ಘಚಟದ ಹಿರಿಯ ಅಧಿಕಾರಿಗಳು ಚರ್ಚೆ ನಡೆಸಿದ ಬಳಿಕ ತನಿಖೆಯನ್ನು ಕೈ ಬಿಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿ ತಿಳಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇಶಿಯರು ಸೇರಿ 4,000ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ!

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌ ; ₹40 ಲಕ್ಷಕ್ಕೆ ಪ್ರಶ್ನೆಪತ್ರಿಕೆ ಮಾರಾಟ ಮಾಡಿದ್ದ ಮಧ್ಯವರ್ತಿ, BJP ಮುಖಂಡನ ಬಂಧನ!

ಮರ ಬಿದ್ದು ತುಂಡಾಗಿ ವೃದ್ದನ ಮೇಲೆ ಬಿದ್ದ ಹೈಟೆನ್ಷನ್ ವೈರ್, ಅಂಗಡಿ ಮಾಲೀಕನ ಸಮಯಪ್ರಜ್ಞೆಯಿಂದ ಜೀವ ರಕ್ಷಣೆ, Video Viral

ನೆರೆ ಸಂತ್ರಸ್ತರಿಗೆ ನೆರವು ಹೊತ್ತು ಹೋದವರಿಗೆ ಶಾಕ್: 'ಇಲ್ಲೇ ಖರೀದಿಸಿ' ಎಂದ ನೇಪಾಳ ಅಧಿಕಾರಿಗಳು! ಆಗಿದ್ದೇನು?

ನೇಪಾಳ ಪ್ರವಾಹ: ಲೈಕ್ಸ್ ಗಾಗಿ ನಕಲಿ ವಿಡಿಯೋ, ಸುಳ್ಳು ಮಾಹಿತಿ ಪ್ರಸಾರ; 72 ಸೋಶಿಯಲ್ ಮೀಡಿಯಾ ಬಳಕೆದಾರರಿಗೆ ಕಟ್ಟುನಿಟ್ಟಿನ ಸೂಚನೆ!