ರಹಾನೆ 
ಕ್ರಿಕೆಟ್

ಏಕದಿನ ತಂಡದಲ್ಲಿ ಸ್ಥಾನ ಪಡೆಯುವ ಭರವಸೆ: ರಹಾನೆ

ಶೀಘ್ರದಲ್ಲೇ ಏಕದಿನ ಪಂದ್ಯಗಳಿಗೆ ಮರಳುವ ವಿಶ್ವಾಸವಿದೆ ಎಂದು ಟೀಮ್ ಇಂಡಿಯಾದ ಭರವಸೆಯ ಆಟಗಾರ ಅಜಿಂಕ್ಯ ರಹಾನೆ ಹೇಳಿದ್ದಾರೆ.

ನವದೆಹಲಿ: ಶೀಘ್ರದಲ್ಲೇ ಏಕದಿನ ಪಂದ್ಯಗಳಿಗೆ ಮರಳುವ ವಿಶ್ವಾಸವಿದೆ ಎಂದು ಟೀಮ್ ಇಂಡಿಯಾದ ಭರವಸೆಯ ಆಟಗಾರ 
ಅಜಿಂಕ್ಯ ರಹಾನೆ ಹೇಳಿದ್ದಾರೆ.

ರಹಾನೆ ಕೊನೆಯ ಬಾರಿಗೆ 2018 ರ ಫೆಬ್ರವರಿಯಲ್ಲಿ ಏಕದಿನ ಪಂದ್ಯ ಆಡಿದ್ದರು. ಭಾರತೀಯ ಟೆಸ್ಟ್ ತಂಡದ ಉಪನಾಯಕ ರಹಾನೆ,
 ಕ್ರಿಕ್ ಇನ್‌ಫೊ ಗೆ ನೀಡಿದ ಸಂದರ್ಶನದಲ್ಲಿ "ಯಾವುದೇ ಕ್ರಮಾಂಕದಲ್ಲಿ  ಬ್ಯಾಟಿಂಗ್ ಮಾಡಲು ನಾನು ಸಿದ್ಧ. ನಾನು ಏಕದಿನ 
ಕ್ರಿಕೆಟ್‌ಗೆ ಮರಳುವ ಭರವಸೆ ಇದೆ” ಎಂದಿದ್ದಾರೆ.

ಆರಂಭಿಕ ಅಥವಾ ನಂಬರ್ 4 ಯಾವುದೇ ಸ್ಥಾನದಲ್ಲಾದರೂ ಬ್ಯಾಟಿಂಗ್ ಮಾಡಲು ಸಿದ್ದ. ಆದರೆ,ಅವಕಾಶ ಯಾವಾಗ ದೊರೆಯಲಿದೆ ಎಂಬುದು ಗೊತ್ತಿಲ್ಲ. ಎಲ್ಲಾ ಮಾದರಿಯ ಕ್ರಿಕೆಟ್ ಆಡಲು ಮಾನಸಿಕವಾಗಿ ಸಿದ್ಧವಾಗಿರುವುದಾಗಿ 32 ವರ್ಷದ ಅಜಿಂಕ್ಯ ರಹಾನೆ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT