ರಹಾನೆ 
ಕ್ರಿಕೆಟ್

ಏಕದಿನ ತಂಡದಲ್ಲಿ ಸ್ಥಾನ ಪಡೆಯುವ ಭರವಸೆ: ರಹಾನೆ

ಶೀಘ್ರದಲ್ಲೇ ಏಕದಿನ ಪಂದ್ಯಗಳಿಗೆ ಮರಳುವ ವಿಶ್ವಾಸವಿದೆ ಎಂದು ಟೀಮ್ ಇಂಡಿಯಾದ ಭರವಸೆಯ ಆಟಗಾರ ಅಜಿಂಕ್ಯ ರಹಾನೆ ಹೇಳಿದ್ದಾರೆ.

ನವದೆಹಲಿ: ಶೀಘ್ರದಲ್ಲೇ ಏಕದಿನ ಪಂದ್ಯಗಳಿಗೆ ಮರಳುವ ವಿಶ್ವಾಸವಿದೆ ಎಂದು ಟೀಮ್ ಇಂಡಿಯಾದ ಭರವಸೆಯ ಆಟಗಾರ 
ಅಜಿಂಕ್ಯ ರಹಾನೆ ಹೇಳಿದ್ದಾರೆ.

ರಹಾನೆ ಕೊನೆಯ ಬಾರಿಗೆ 2018 ರ ಫೆಬ್ರವರಿಯಲ್ಲಿ ಏಕದಿನ ಪಂದ್ಯ ಆಡಿದ್ದರು. ಭಾರತೀಯ ಟೆಸ್ಟ್ ತಂಡದ ಉಪನಾಯಕ ರಹಾನೆ,
 ಕ್ರಿಕ್ ಇನ್‌ಫೊ ಗೆ ನೀಡಿದ ಸಂದರ್ಶನದಲ್ಲಿ "ಯಾವುದೇ ಕ್ರಮಾಂಕದಲ್ಲಿ  ಬ್ಯಾಟಿಂಗ್ ಮಾಡಲು ನಾನು ಸಿದ್ಧ. ನಾನು ಏಕದಿನ 
ಕ್ರಿಕೆಟ್‌ಗೆ ಮರಳುವ ಭರವಸೆ ಇದೆ” ಎಂದಿದ್ದಾರೆ.

ಆರಂಭಿಕ ಅಥವಾ ನಂಬರ್ 4 ಯಾವುದೇ ಸ್ಥಾನದಲ್ಲಾದರೂ ಬ್ಯಾಟಿಂಗ್ ಮಾಡಲು ಸಿದ್ದ. ಆದರೆ,ಅವಕಾಶ ಯಾವಾಗ ದೊರೆಯಲಿದೆ ಎಂಬುದು ಗೊತ್ತಿಲ್ಲ. ಎಲ್ಲಾ ಮಾದರಿಯ ಕ್ರಿಕೆಟ್ ಆಡಲು ಮಾನಸಿಕವಾಗಿ ಸಿದ್ಧವಾಗಿರುವುದಾಗಿ 32 ವರ್ಷದ ಅಜಿಂಕ್ಯ ರಹಾನೆ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ayodhya: ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣ: 8 ಆರೋಪಿಗಳ ವಿರುದ್ಧ FIR ದಾಖಲು!

ಸೇಡಿಗಾಗಿ ಖಾಸಗಿ ಪೋಟೋ, ವಿಡಿಯೋ ವೈರಲ್, ಬೆದರಿಕೆ ಪ್ರಕರಣ: ಕಡ್ಡಾಯವಾಗಿ FIR ದಾಖಲಿಸಬೇಕು, ಪೊಲೀಸರಿಗೆ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ!

ಗರಿಷ್ಠ ಅವಧಿ ಸಂಪೂರ್ಣ: KSCA ಕಾರ್ಯದರ್ಶಿ ಸಂತೋಷ್ ಮೆನನ್ ಅನರ್ಹ, BCCI ಒಂಬುಡ್ಸ್‌ಮನ್ ಆದೇಶ!

Passport Fees Increases: ದೇಶದ ಜನತೆಗೆ ಕೇಂದ್ರದಿಂದ ಮತ್ತೊಂದು ಶಾಕ್! ಪಾಸ್ ಪೋರ್ಟ್ ಶುಲ್ಕ ಹೆಚ್ಚಳ, ಜು. 1 ರಿಂದ ಹೊಸ ದರಗಳು ಜಾರಿಗೆ

ಮತ್ತೆ ಕಬ್ಬನ್‌ ಪಾರ್ಕ್‌ ಮೆಟ್ರೋ ನಿಲ್ದಾಣದಲ್ಲಿ ಕೆಟ್ಟುನಿಂತ ರೈಲು; ಕೆಲಕಾಲ ಸಂಚಾರದಲ್ಲಿ ವ್ಯತ್ಯಯ!