ಸಂಗ್ರಹ ಚಿತ್ರ 
ಕ್ರಿಕೆಟ್

ಕಾರವಾರದಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಿಂತನೆ

ಬೆಂಗಳೂರು: ಕಾರವಾರದಲ್ಲಿ ಉನ್ನತ ದರ್ಜೆಯ ಅಂತಾರಾಷ್ಟ್ರೀಯ ಮಟ್ಟದ ನೂತನ ಕ್ರಿಕೆಟ್ ಕ್ರೀಡಾಂಗಣ ತಲೆ ಎತ್ತುವ ಸಾಧ್ಯತೆ ದಟ್ಟವಾಗಿದೆ. ಈ ಸಂಬಂಧ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೇಸ್ ಸಿಎ) ಅಧ್ಯಕ್ಷ ರೋಜರ್ ಬಿನ್ನಿ ಶುಕ್ರವಾರ ಕಾರ್ಮಿಕ ಹಾಗೂ ಸಕ್ಕರೆ ಸಚಿವ ಶಿವರಾಮ್ ಹೆಬ್ಬಾರ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ಈ ವೇಳೆ ಸಚಿವರು,'' ಕಾರವಾರದಲ್ಲಿ ನೂತನ ಕ್ರಿಕೆಟ್ ಮೈದಾನ ನಿರ್ಮಾಣಕ್ಕೆ ಅಗತ್ಯವಿರುವ  ಎಲ್ಲ ಸೌಕರ್ಯಗಳನ್ನು ಕೇಸ್ ಸಿಎಗೆ ನೀಡಲಾಗುವುದು,  '' ಎಂದು ತಿಳಿಸಿದ್ದಾರೆ. '' ಮೈದಾನ ನಿರ್ಮಾಣಕ್ಕೆ ಹನ್ನೊಂದೂವರೆ ಎಕರೆ ಜಾಗವನ್ನು ನೀಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಕೊರೊನಾ ಹತೋಟಿಗೆ ಬಂದ ಕೂಡಲೇ ಜಾಗದ ರಿಜಿಸ್ಟ್ರೇಷನ್ ನಡೆಯಲಿದ್ದು, ಆದಷ್ಟು ಬೇಗ ಕ್ರೀಡಾಂಗಣದ ಕಾಮಗಾರಿಯನ್ನು ಆರಂಭಿಸಲು ಯೋಜಿಸುತ್ತಿದ್ದೇವೆ ಎಂದು ಕೇಸ್ ಸಿಎ ಮೂಲಗಳು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ತೊರೆಯುವವರಿಗೆ 3 ಸಾವಿರ ಡಾಲರ್ ಸ್ಟೈಫಂಡ್: ಅಕ್ರಮ ವಲಸಿಗರಿಗೆ ಟ್ರಂಪ್ ಕ್ರಿಸ್‌ಮಸ್ ಆಫರ್

ರೌಡಿಶೀಟರ್ ಕೊಲೆ ಪ್ರಕರಣ: ಬಿಜೆಪಿ ಶಾಸಕನಿಗೆ ಬಿಗ್ ಶಾಕ್; ಭೈರತಿ ಬಸವರಾಜ್ ಜಾಮೀನು ಅರ್ಜಿ ವಜಾ

ಸುದೀಪ್ ಮುಂದೆ ಮಾಜಿ ಶಾಸಕ ರಾಜುಗೌಡ ನೀಡಿದ್ದ 'ಕಾಂಜಿ, ಪೀಂಜಿ' ಹೇಳಿಕೆಗೆ ದರ್ಶನ್ ಅಭಿಮಾನಿಗಳ ತಿರುಗೇಟು!

ಕರಾವಳಿ ಮೂಲಕ ಬೆಂಗಳೂರು - ಗೋವಾ ವಂದೇ ಭಾರತ್ ರೈಲು ಆರಂಭಿಸಿ: ರೈಲ್ವೆ ಸಚಿವರಿಗೆ HDK ಮನವಿ

ಬೆಂಗಳೂರು: ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಅಪಹರಿಸಿ; 1.5 ಲಕ್ಷ ರೂ. ದರೋಡೆ!

SCROLL FOR NEXT