ಸಚಿನ್ ತೆಂಡೊಲ್ಕರ್, ಭಾರತೀಯ ವನಿತೆಯರು 
ಕ್ರಿಕೆಟ್

ಒತ್ತಡಕ್ಕೊಳಗಾಗದೆ ನೈಜ ಆಟವಾಡಿ ಫೈನಲ್ ಗೆಲ್ಲಿರಿ- ಸಚಿನ್ ತೆಂಡೊಲ್ಕರ್  ಕಿವಿಮಾತು

ದಿಗ್ಗಜ ಕ್ರಿಕೆಟ್ ಆಟಗಾರ ಸಚಿನ್ ತೆಂಡೂಲ್ಕರ್ ಅವರು ಟಿ-20 ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ಗೆ ಅರ್ಹತೆ ಪಡೆದ ಹರ್ಮನ್ ಪ್ರೀತ್ ಬಳಗವನ್ನು ಅಭಿನಂದಿಸಿದ್ದು, ಸ್ಥಿರ ಆಟವಾಡುವಂತೆ ಕಿವಿ ಮಾತು ನೀಡಿದ್ದಾರೆ.   

ಮುಂಬೈ: ದಿಗ್ಗಜ ಕ್ರಿಕೆಟ್ ಆಟಗಾರ ಸಚಿನ್ ತೆಂಡೂಲ್ಕರ್ ಅವರು ಟಿ-20 ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ಗೆ ಅರ್ಹತೆ ಪಡೆದ ಹರ್ಮನ್ ಪ್ರೀತ್ ಬಳಗವನ್ನು ಅಭಿನಂದಿಸಿದ್ದು, ಸ್ಥಿರ ಆಟವಾಡುವಂತೆ ಕಿವಿ ಮಾತು ನೀಡಿದ್ದಾರೆ. 
  
ಭಾರತ ಮಹಿಳಾ ತಂಡ ಮಾ.8 ರಂದು ಆಸ್ಟ್ರೇಲಿಯಾ ವಿರುದ್ಧ ಫೈನಲ್ ಪಂದ್ಯದಲ್ಲಿ ಕಣಕ್ಕೆ ಇಳಿಯಲಿದೆ. ಭಾರತ, ಇಂಗ್ಲೆಂಡ್ ನಡುವಿನ ಪಂದ್ಯ ಮಳೆಗೆ ಆಹುತಿಯಾಗಿದ್ದರಿಂದ, ಭಾರತ ಲೀಗ್ ಹಂತದಲ್ಲಿನ ಅಂಕಗಳ ಆಧಾರದ ಮೇಲೆ ಪ್ರಶಸ್ತಿ ಸುತ್ತು ಪ್ರವೇಶಿಸಿತ್ತು. ದಕ್ಷಿಣ ಆಫ್ರಿಕಾವನ್ನು ಮಣಿಸಿರುವ ಆಸೀಸ್ ಪ್ರಶಸ್ತಿ ಸುತ್ತು ಪ್ರವೇಶಿಸಿತ್ತು. 
  
“ನಿಮ್ಮ ನೈಜ ಆಟವಾಡಿ ಹಾಗೂ ಆಟವನ್ನು ಆನಂದಿಸಿರಿ. ವನಿತೆಯರು ನೀಡಿದ ಪ್ರದರ್ಶನ ಉತ್ತಮ. ಪ್ರಶಸ್ತಿ ಭಾರತಕ್ಕೆ ಬಂದರೆ ಖುಷಿ ಪಡುತ್ತೇವೆ ಎಂದು ತಿಳಿಸಿದ್ದಾರೆ.         
  
“ಫೈನಲ್ ಪಂದ್ಯದಲ್ಲಿ ನಿಮ್ಮ ಉತ್ತಮ ಆಟದ ಪ್ರದರ್ಶನ ನೀಡಿ. ಒತ್ತಡವನ್ನು ತೆಗೆದುಕೊಳ್ಳದೇ ಪಂದ್ಯವನ್ನು ಆಡಿರಿ.ಎಲ್ಲರೂ ಒಟ್ಟಾಗಿ ಆಡಿ,ಬೇರೆ ವಿಷಯಗಳ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಗುಣತ್ಮಾಕ ಅಂಶಗಳ ಮೇಲೆ ಗಮನ ಹರಿಸಿ.ಇಲ್ಲಿನ ಅದೆಷ್ಟೋ ಯುವತಿಯರಿಗೆ ನಿಮ್ಮ ಆಟ ಮಾದರಿ” ಎಂದು ಸಚಿನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT