ಸೌರವ್ ಗಂಗೂಲಿ 
ಕ್ರಿಕೆಟ್

ಕ್ವಾರಂಟೈನ್‍ ಸೌಲಭ್ಯಕ್ಕಾಗಿ ಈಡನ್ ಗಾರ್ಡನ್ಸ್ ನೀಡಲು ಸಿದ್ಧ: ಸೌರವ್ ಗಂಗೂಲಿ

ಕೊರೊನಾವೈರಸ್ ಉಲ್ಬಣ ಹಿನ್ನೆಲೆಯಲ್ಲಿ ಕ್ಯಾರಂಟೈನ್(ಸಂಪರ್ಕತಡೆ) ಸೌಲಭ್ಯಗಳಿಗೆ ಬಳಸಿಕೊಳ್ಳಲು ಈಡನ್ ಗಾರ್ಡನ್ಸ್ ಒಳಾಂಗಣ ಕ್ರೀಡಾಂಗಣವನ್ನು ಪಶ್ಚಿಮ ಬಂಗಾಳ ಸರ್ಕಾರಕ್ಕೆ ನೀಡಲು ಸಿದ್ಧ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.

ನವದೆಹಲಿ: ಕೊರೊನಾವೈರಸ್ ಉಲ್ಬಣ ಹಿನ್ನೆಲೆಯಲ್ಲಿ ಕ್ಯಾರಂಟೈನ್(ಸಂಪರ್ಕತಡೆ) ಸೌಲಭ್ಯಗಳಿಗೆ ಬಳಸಿಕೊಳ್ಳಲು ಈಡನ್ ಗಾರ್ಡನ್ಸ್ ಒಳಾಂಗಣ ಕ್ರೀಡಾಂಗಣವನ್ನು ಪಶ್ಚಿಮ ಬಂಗಾಳ ಸರ್ಕಾರಕ್ಕೆ ನೀಡಲು ಸಿದ್ಧ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.

ಸರ್ಕಾರ ಇಚ್ಛಿಸಿದರೆ ಖಂಡಿತವಾಗಿಯೂ ಕ್ರೀಡಾಂಗಣವನ್ನು ಹಸ್ತಾಂತರಿಸುತ್ತೇವೆ. ಇದೆಲ್ಲವೂ ತುರ್ತು ಅಗತ್ಯವಾಗಿದೆ ಎಂದು ಗಂಗೂಲಿ ಹೇಳಿದ್ದಾರೆ.

ಈ ಮಧ್ಯೆ, ಭಾರತದಲ್ಲಿ ಬುಧವಾರ ಬೆಳಿಗ್ಗೆ ವೇಳೆಗೆ ಕೋವಿದ್-19 ಸೋಂಕಿನ ದೃಢಪಟ್ಟ ಪ್ರಕರಣಗಳ ಸಂಖ್ಯೆ 562 ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 10ಕ್ಕೆ ಮುಟ್ಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಪಾಂಡಿಚೆರಿ ಕ್ರಿಕೆಟ್ ಸಂಸ್ಥೆ (ಸಿಎಪಿ) ಈ ಮೊದಲು ಪುದುಚೇರಿಯಲ್ಲಿನ ಕೊರೊನಾವೈರಸ್ ರೋಗಿಗಳಿಗೆ ಸಂಪರ್ಕತಡೆ ಸೌಲಭ್ಯಕ್ಕಾಗಿ ಅದರ ಟುಟಿಪೆಟ್ ಕ್ಯಾಂಪಸ್‌ನಲ್ಲಿನ ಕಟ್ಟಡವನ್ನು ನೀಡಿದೆ.

ವೈರಸ್ ಹರಡುವುದನ್ನು ತಡೆಗಟ್ಟಲು ಮತ್ತು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಪ್ರಯತ್ನವಾಗಿ ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ 21 ದಿನಗಳ ಲಾಕ್ ಡೌನ್ ಘೋಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT