ಕೆಎಲ್ ರಾಹುಲ್-ಕೊಹ್ಲಿ 
ಕ್ರಿಕೆಟ್

ಟೀಂ ಇಂಡಿಯಾದ ಮುಂದಿನ ನಾಯಕ ಕೆಎಲ್ ರಾಹುಲ್: ಶ್ರೀಶಾಂತ್ ಭವಿಷ್ಯ

ವಿರಾಟ್ ಕೊಹ್ಲಿ ನಂತರ ಟೀಂ ಇಂಡಿಯಾದ ನಾಯಕ ಯಾರಾಗಬಹುದು ಎಂಬ ಚರ್ಚೆಗಳು ಸದ್ಯಕ್ಕೆ ನಡೆಯುತ್ತಿಲ್ಲ. ಆದರೆ ಕೊಹ್ಲಿ ನಂತರ ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸಬೇಕು ಎಂದು ವೇಗಿ ಶ್ರೀಶಾಂತ್ ಹೇಳಿದ್ದಾರೆ.

ನವದೆಹಲಿ: ವಿರಾಟ್ ಕೊಹ್ಲಿ ನಂತರ ಟೀಂ ಇಂಡಿಯಾದ ನಾಯಕ ಯಾರಾಗಬಹುದು ಎಂಬ ಚರ್ಚೆಗಳು ಸದ್ಯಕ್ಕೆ ನಡೆಯುತ್ತಿಲ್ಲ. ಆದರೆ ಕೊಹ್ಲಿ ನಂತರ ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸಬೇಕು ಎಂದು ವೇಗಿ ಶ್ರೀಶಾಂತ್ ಹೇಳಿದ್ದಾರೆ. 

ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಂತರ ತಂಡವನ್ನು ಮುನ್ನಡೆಸುವ ಸಾಮರ್ಥ್ಯವನ್ನು ಕೆಎಲ್ ರಾಹುಲ್ ಹೊಂದಿದ್ದಾರೆ. ನಾಯಕನಾಗುವ ಎಲ್ಲಾ ಗುಣ ಕೆಎಲ್ ರಾಹುಲ್ ಹೊಂದಿದ್ದಾರೆ ಎಂದು ಶ್ರೀಶಾಂತ್ ಹೇಳಿದ್ದಾರೆ. 

ಎಲ್ಲಾ ಮಾದರಿಗಳಲ್ಲೂ ಕೆಎಲ್ ರಾಹುಲ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಅಷ್ಟೇ ಅಲ್ಲದೆ ಯಾವುದೇ ಕ್ರಮಾಂಕದಲ್ಲೂ ಬ್ಯಾಟ್ ಬೀಸುವ ಚಾಕಚಕ್ಯತೆ ಇದೆ. ತಮ್ಮ ಜವಾಬ್ದಾರಿಯನ್ನು ಗಂಭೀರವಾಗಿ ಪರಿಗಣಿಸಿ ತಂಡದ ಬಗ್ಗೆ ಯೋಚಿಸುತ್ತಾರೆ ಎಂದು ಶ್ರೀಶಾಂತ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT