ಅಫ್ರಿದಿ, ಹರ್ಭಜನ್ ಸಿಂಗ್ 
ಕ್ರಿಕೆಟ್

ಅಫ್ರಿದಿ ವಿಚಾರದಲ್ಲಿ ಭಜ್ಜಿಗೆ ಕೊನೆಗೂ ಜ್ಞಾನರ್ಜನೆ!

ಕಾಶ್ಮೀರ ವಿಚಾರದಲ್ಲಿ ಶಾಹಿದ್‌ ಅಫ್ರಿದಿ ನೀಡಿರುವ ಇತ್ತೀಚಿನ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಭಾರತ ತಂಡದ ಅವಕಾಶವಂಚಿತ ಆಫ್‌ ಸ್ಪಿನ್ನರ್‌ ಹರ್ಭಜನ್‌ ಸಿಂಗ್‌, ಪಾಕಿಸ್ತಾನದ ಮಾಜಿ ಕ್ರಿಕೆಟಿಗನ ಜೊತೆಗೆ ಇನ್ನುಂದೆ ಯಾವುದೇ ಒಪ್ಪಂದಗಳಾಗಲಿ ಅಥವಾ ಬಾಂಧವ್ಯವಾಗಲಿ ಇರುವುದಿಲ್ಲ ಎಂದಿದ್ದಾರೆ.

ನವದೆಹಲಿ: ಕಾಶ್ಮೀರ ವಿಚಾರದಲ್ಲಿ ಶಾಹಿದ್‌ ಅಫ್ರಿದಿ ನೀಡಿರುವ ಇತ್ತೀಚಿನ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಭಾರತ ತಂಡದ ಅವಕಾಶವಂಚಿತ ಆಫ್‌ ಸ್ಪಿನ್ನರ್‌ ಹರ್ಭಜನ್‌ ಸಿಂಗ್‌, ಪಾಕಿಸ್ತಾನದ ಮಾಜಿ ಕ್ರಿಕೆಟಿಗನ ಜೊತೆಗೆ ಇನ್ನುಂದೆ ಯಾವುದೇ ಒಪ್ಪಂದಗಳಾಗಲಿ ಅಥವಾ ಬಾಂಧವ್ಯವಾಗಲಿ ಇರುವುದಿಲ್ಲ ಎಂದಿದ್ದಾರೆ.

"ಶಾಹಿದ್‌ ಅಫ್ರಿದಿ ಅವರ ಈ ನಡೆ ಬಹಳ ಬೇಸರ ತಂದಿದೆ. ನಮ್ಮ ದೇಶ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಗ್ಗೆ ತುಚ್ಚವಾಗಿ ಮಾತನಾಡುವುದನ್ನು ನಾನು ಸಹಿಸುವುದಿಲ್ಲ. ಇದನ್ನು ಸ್ವೀಕರಿಸಲು ಖಂಡಿತಾ ಸಾಧ್ಯವಿಲ್ಲ," ಎಂದು ಇಂಡಿಯಾ ಟುಡೇ ಸ್ಫೋರ್ಟ್ಸ್‌ ಟಾಕ್‌ ಶೋದಲ್ಲಿ ಹರ್ಭಜನ್‌ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT