ಬಿಸಿಸಿಐ ಅಧಿಕಾರಿಗಳು 
ಕ್ರಿಕೆಟ್

ಐಪಿಎಲ್ ಗಾಗಿ ವಿಶ್ವ ಕಪ್ ಮುಂದೂಡಿಕೆಗೆ ಒತ್ತಡ ಹಾಕಲ್ಲ: ಬಿಸಿಸಿಐ

ಆಸ್ಟ್ರೇಲಿಯಾದಲ್ಲಿ ನಡೆಯಬೇಕಿರುವ ಐಸಿಸಿ ಟಿ20 ವಿಶ್ವ ಕಪ್ ಟೂರ್ನಿಯನ್ನು ಇಂಡಿಯನ್ ಪ್ರೀಮಿಯರ್ ಲೀಗ್ ಗಾಗಿ ಮುಂದೂಡುವಂತೆ ಬಿಸಿಸಿಐ ಪ್ರಯತ್ನಿಸುವುದಿಲ್ಲ ಎಂದು ಮಂಡಳಿಯ ಖಜಾಂಚಿ ಅರುಣ್ ಸಿಂಗ್ ಧುಮಾಲ್ ಹೇಳಿದ್ದಾರೆ.

ನವದೆಹಲಿ: ಆಸ್ಟ್ರೇಲಿಯಾದಲ್ಲಿ ನಡೆಯಬೇಕಿರುವ ಐಸಿಸಿ ಟಿ20 ವಿಶ್ವ ಕಪ್ ಟೂರ್ನಿಯನ್ನು ಇಂಡಿಯನ್ ಪ್ರೀಮಿಯರ್ ಲೀಗ್ ಗಾಗಿ ಮುಂದೂಡುವಂತೆ ಬಿಸಿಸಿಐ ಪ್ರಯತ್ನಿಸುವುದಿಲ್ಲ ಎಂದು ಮಂಡಳಿಯ ಖಜಾಂಚಿ ಅರುಣ್ ಸಿಂಗ್ ಧುಮಾಲ್ ಹೇಳಿದ್ದಾರೆ.

ಇದೇ ವೇಳೆ ವಿಶ್ವಕಪ್ ಮುಂದೂಡುವ ಪರಿಸ್ಥಿತಿ ಎದುರಾದರೆ ಅಕ್ಟೋಬರ್ -ನವೆಂಬರ್ ನಲ್ಲಿ ಐಪಿಎಲ್ ನಡೆಸಲು ಯೋಜಿಸಲಾಗುವುದು ಎಂದಿದ್ದಾರೆ.

ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ಧುಮಾಲ್, ವಿಶ್ವ ಕಪ್ ಮುಂದೂಡುವಂತೆ ಮಾಡಲು ಐಸಿಸಿ ಮೇಲೆ ಬಿಸಿಸಿಐ ಒತ್ತಡ ಹೇರುತ್ತಿದೆ ಎಂದು ಆಸ್ಟ್ರೇಲಿಯಾ ಮಾಧ್ಯಮಗಳು ಮಾಡಿರುವ ವರದಿಗೆ ಈ ಮೂಲಕ ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT