ಬಿಸಿಸಿಐ ಅಧಿಕಾರಿಗಳು 
ಕ್ರಿಕೆಟ್

ಐಪಿಎಲ್ ಗಾಗಿ ವಿಶ್ವ ಕಪ್ ಮುಂದೂಡಿಕೆಗೆ ಒತ್ತಡ ಹಾಕಲ್ಲ: ಬಿಸಿಸಿಐ

ಆಸ್ಟ್ರೇಲಿಯಾದಲ್ಲಿ ನಡೆಯಬೇಕಿರುವ ಐಸಿಸಿ ಟಿ20 ವಿಶ್ವ ಕಪ್ ಟೂರ್ನಿಯನ್ನು ಇಂಡಿಯನ್ ಪ್ರೀಮಿಯರ್ ಲೀಗ್ ಗಾಗಿ ಮುಂದೂಡುವಂತೆ ಬಿಸಿಸಿಐ ಪ್ರಯತ್ನಿಸುವುದಿಲ್ಲ ಎಂದು ಮಂಡಳಿಯ ಖಜಾಂಚಿ ಅರುಣ್ ಸಿಂಗ್ ಧುಮಾಲ್ ಹೇಳಿದ್ದಾರೆ.

ನವದೆಹಲಿ: ಆಸ್ಟ್ರೇಲಿಯಾದಲ್ಲಿ ನಡೆಯಬೇಕಿರುವ ಐಸಿಸಿ ಟಿ20 ವಿಶ್ವ ಕಪ್ ಟೂರ್ನಿಯನ್ನು ಇಂಡಿಯನ್ ಪ್ರೀಮಿಯರ್ ಲೀಗ್ ಗಾಗಿ ಮುಂದೂಡುವಂತೆ ಬಿಸಿಸಿಐ ಪ್ರಯತ್ನಿಸುವುದಿಲ್ಲ ಎಂದು ಮಂಡಳಿಯ ಖಜಾಂಚಿ ಅರುಣ್ ಸಿಂಗ್ ಧುಮಾಲ್ ಹೇಳಿದ್ದಾರೆ.

ಇದೇ ವೇಳೆ ವಿಶ್ವಕಪ್ ಮುಂದೂಡುವ ಪರಿಸ್ಥಿತಿ ಎದುರಾದರೆ ಅಕ್ಟೋಬರ್ -ನವೆಂಬರ್ ನಲ್ಲಿ ಐಪಿಎಲ್ ನಡೆಸಲು ಯೋಜಿಸಲಾಗುವುದು ಎಂದಿದ್ದಾರೆ.

ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ಧುಮಾಲ್, ವಿಶ್ವ ಕಪ್ ಮುಂದೂಡುವಂತೆ ಮಾಡಲು ಐಸಿಸಿ ಮೇಲೆ ಬಿಸಿಸಿಐ ಒತ್ತಡ ಹೇರುತ್ತಿದೆ ಎಂದು ಆಸ್ಟ್ರೇಲಿಯಾ ಮಾಧ್ಯಮಗಳು ಮಾಡಿರುವ ವರದಿಗೆ ಈ ಮೂಲಕ ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT