ಸ್ಟೇಡಿಯಂ 
ಕ್ರಿಕೆಟ್

ಕೊರೋನಾ ಭೀತಿ: ಐಸಿಸಿ ಹೊರಡಿಸಿದ ಮಾರ್ಗಸೂಚಿಗಳಲ್ಲಿ ಆಡುವುದು ಅನಿವಾರ್ಯ!

ಕೊರೋನಾ ವೈರಸ್ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಕ್ರಿಕೆಟ್ ಆರಂಭಿಸುವಲ್ಲಿ ನೀಡಿರುವ ಮಾರ್ಗಸೂಚಿಗಳು, ಆರಂಭದಲ್ಲಿ ಈ ನಿಯಮಗಳ ಅಡಿಯಲ್ಲಿ ಆಡುವುದು ವಿಚಿತ್ರವೆನಿಸುತ್ತದೆ.

ಮುಂಬೈ: ಕೊರೋನಾ ವೈರಸ್ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಕ್ರಿಕೆಟ್ ಆರಂಭಿಸುವಲ್ಲಿ ನೀಡಿರುವ ಮಾರ್ಗಸೂಚಿಗಳು, ಆರಂಭದಲ್ಲಿ ಈ ನಿಯಮಗಳ ಅಡಿಯಲ್ಲಿ ಆಡುವುದು ವಿಚಿತ್ರವೆನಿಸುತ್ತದೆ.

ಆದರೆ ಪ್ರಸಕ್ತ ಸಂದರ್ಭಗಳನ್ನು ಗಮನದಲ್ಲಿಟ್ಟುಕೊಂಡು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಶ್ರೀಲಂಕಾ ತಂಡದ ಮಾಜಿ ನಾಯಕ ಕುಮಾರ್ ಸಂಗಕ್ಕಾರ ತಿಳಿಸಿದ್ದಾರೆ. 

ಐಸಿಸಿ ಇತ್ತೀಚೆಗೆ ತನ್ನ ಎಲ್ಲಾ ಸದಸ್ಯ ರಾಷ್ಟ್ರಗಳಿಗೆ ಕ್ರಿಕೆಟ್ ಪುನರಾರಂಭಿಸಲು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಈ ಬಗ್ಗೆ ಸಂಗಕ್ಕಾರ ಈ ಹೇಳಿಕೆ ನೀಡಿದ್ದಾರೆ. ಆಟಗಳು ಮತ್ತೆ ಪ್ರಾರಂಭವಾದಾಗಲೆಲ್ಲಾ ಆಟಗಾರರು ಮತ್ತು ಅಧಿಕಾರಿಗಳ ಆರೋಗ್ಯವು ಅತ್ಯಂತ ಮುಖ್ಯವಾಗಿರುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT