ಕೆಎಲ್ ರಾಹುಲ್ 
ಕ್ರಿಕೆಟ್

ಕರ್ನಾಟಕ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ ಕ್ರಿಕೆಟಿಗ ಕೆ.ಎಲ್‌ ರಾಹುಲ್‌

ಅಂತಾರಾಷ್ಟ್ರೀಯ ಕ್ರಿಕೆಟಿಗರಾದ ಕೆ.ಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಏಷ್ಯನ್ ಗೇಮ್ಸ್ ಬೆಳ್ಳಿ ಪದಕ ವಿಜೇತ ಫವಾದ್ ಮಿರ್ಜಾ, ಈಜುಪಟುಗಳಾದ ಖುಷಿ ದಿನೇಶ್, ಶ್ರೀಹರಿ ನಟರಾಜ್, ಅಥ್ಲೀಟ್ ಜಿ. ವಿಜಯಕುಮಾರಿ ಸೇರಿದಂತೆ 31 ಮಂದಿ ಕ್ರೀಡಾ ಸಾಧಕರು ಪ್ರತಿಷ್ಠಿತ ಏಕಲವ್ಯ ಕ್ರೀಡಾ ಗೌರವಕ್ಕೆ ಭಾಜನರಾಗಿದ್ದಾರೆ.

ಬೆಂಗಳೂರು: ಅಂತಾರಾಷ್ಟ್ರೀಯ ಕ್ರಿಕೆಟಿಗರಾದ ಕೆ.ಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಏಷ್ಯನ್ ಗೇಮ್ಸ್ ಬೆಳ್ಳಿ ಪದಕ ವಿಜೇತ ಫವಾದ್ ಮಿರ್ಜಾ, ಈಜುಪಟುಗಳಾದ ಖುಷಿ ದಿನೇಶ್, ಶ್ರೀಹರಿ ನಟರಾಜ್, ಅಥ್ಲೀಟ್ ಜಿ. ವಿಜಯಕುಮಾರಿ ಸೇರಿದಂತೆ 31 ಮಂದಿ ಕ್ರೀಡಾ ಸಾಧಕರು ಪ್ರತಿಷ್ಠಿತ ಏಕಲವ್ಯ ಕ್ರೀಡಾ ಗೌರವಕ್ಕೆ ಭಾಜನರಾಗಿದ್ದಾರೆ.

ಕ್ರೀಡಾ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ ಏಕಲವ್ಯ ಪ್ರಶಸ್ತಿಗೆ ಆಯ್ಕೆ ಮಾಡಿರುವ ಕರ್ನಾಟಕ ಸರ್ಕಾರಕ್ಕೆ ಟೀಮ್‌ ಇಂಡಿಯಾ ಆರಂಭಿಕ ಹಾಗೂ ಕಿಂಗ್ಸ್ ಇಲೆವೆನ್‌ ನಾಯಕ ಕೆ.ಎಲ್‌ ರಾಹುಲ್‌ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

"ಕರ್ನಾಟಕ ಸರ್ಕಾರದಿಂದ ಏಕಲವ್ಯ ಪ್ರಶಸ್ತಿಯನ್ನು ಸ್ವೀಕರಿಸಲು ತುಂಬಾ ಹೆಮ್ಮೆಯೆನಿಸುತ್ತಿದೆ. ಈ ಗೌರವವನ್ನು ನೀಡಿದ ಕರ್ನಾಟಕ ಸರಕಾರಕ್ಕೆ ನಾನು ಅಭಾರಿಯಾಗಿದ್ದೇನೆ. ಮತ್ತೊಮ್ಮೆ ಧನ್ಯವಾದಗಳು," ಎಂದು ಕನ್ನಡಿಗ ರಾಹುಲ್‌ ಕನ್ನಡದಲ್ಲಿಯೇ  ಟ್ವೀಟ್‌ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ, ರಷ್ಯಾದ ಬಿಗ್ ವಾರ್ನಿಂಗ್ ಏನು?

'ಕುವೆಂಪು ನಾಡಕವಿಯಲ್ಲ, ರಾಷ್ಟ್ರಕವಿ': ಬಿ.ವೈ. ವಿಜಯೇಂದ್ರಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು!

SCROLL FOR NEXT