ವಾರ್ನರ್-ಕೊಹ್ಲಿ 
ಕ್ರಿಕೆಟ್

ಐಪಿಎಲ್ 2020: ಟಾಸ್ ಸೋತ ಆರ್‌ಸಿಬಿ ಬ್ಯಾಟಿಂಗ್, ಲೈವ್ ಕ್ರಿಕೆಟ್ ಸ್ಕೋರ್!

ಮಹಾಮಾರಿ ಕೊರೋನಾ ನಡುವೆ ಐಪಿಎಲ್ ಟೂರ್ನಿ ಆರಂಭವಾಗಿದ್ದು ಇಂದು ಆರ್ ಸಿಬಿ ಮತ್ತು ಹೈದರಾಬಾದ್ ನಡುವೆ ಪಂದ್ಯ ನಡೆಯುತ್ತಿದೆ. ಟಾಸ್ ಸೋತ ಆರ್ ಬಿಸಿ ಬ್ಯಾಟಿಂಗ್ ಮಾಡುತ್ತಿದೆ. 

ದುಬೈ: ಮಹಾಮಾರಿ ಕೊರೋನಾ ನಡುವೆ ಐಪಿಎಲ್ ಟೂರ್ನಿ ಆರಂಭವಾಗಿದ್ದು ಇಂದು ಆರ್ ಸಿಬಿ ಮತ್ತು ಹೈದರಾಬಾದ್ ನಡುವೆ ಪಂದ್ಯ ನಡೆಯುತ್ತಿದೆ. ಟಾಸ್ ಸೋತ ಆರ್ ಬಿಸಿ ಬ್ಯಾಟಿಂಗ್ ಆರಂಭಿಸಿದೆ.

ದುಬೈನಲ್ಲಿ ಪಂದ್ಯ ನಡೆಯುತ್ತಿದ್ದು ಆರ್ ಸಿಬಿ ಪರ ಪಡಿಕ್ಕಲ್ ಮತ್ತು ಆ್ಯರೋನ್ ಪಿಂಚ್ ಬ್ಯಾಟಿಂಗ್ ಮಾಡುತ್ತಿದ್ದಾರೆ. 

ಆರ್ ಸಿಬಿ ತಂಡ
ದೇವ ದತ್ತ ಪಡಿಕ್ಕಲ್, ಆ್ಯರೋನ್ ಪಿಂಚ್, ವಿರಾಟ್ ಕೊಹ್ಲಿ, ಎಬಿಡಿ ವಿಲಿಯರ್ಸ್, ಜೋಶ್ ಫಿಲಿಪ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಉಮೇಶ್ ಯಾದವ್, ನವದೀಪ್ ಶೈನಿ, ಡೇಲ್ ಸ್ಟೈನ್, ಯಜುವೇಂದ್ರ ಚಹಾಲ್.

ಕಳೆದ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ತೋರಿದ್ದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು, ಪಾಯಿಂಟ್ಸ್ ಟೇಬಲ್‌ನಲ್ಲಿ ಕೊನೆಯ ಸ್ಥಾನವನ್ನು ಪಡೆದಿತ್ತು. ಇದರಿಂದ ನಾಯಕ ವಿರಾಟ್‌ ಕೊಹ್ಲಿ ವಿರುದ್ಧ ಸಾಕಷ್ಟು ಟೀಕೆಗಳು ಕೇಳಿಬಂದಿದ್ದವು. ಆದರೆ, ಈ ಬಾರಿ ತಂಡವನ್ನು ಗೆಲ್ಲಿಸಿ ಟೀಕೆಗಳಿಂದ ಮುಕ್ತಿ ಪಡೆಯುವ ಯೋಚನೆಯಲ್ಲಿ ಕೊಹ್ಲಿ ಇದ್ದಾರೆ.

ಆದಾಗ್ಯೂ, ಈ ಒಂದೇ ಒಂದು ಕಾರಣದಿಂದ ಟೂರ್ನಿಯ ಮೊದಲನೇ ಪಂದ್ಯ ಗೆಲ್ಲುವುದು ವಿರಾಟ್‌ ಕೊಹ್ಲಿಗೆ ತುಂಬಾ ಮುಖ್ಯವಾಗಿದೆ. ಸನ್‌ ರೈಸರ್ಸ್ ಹೈದರಾಬಾದ್‌ ತಂಡವನ್ನು ಆರ್‌ಸಿಬಿ ಮಣಿಸಿದ್ದೇ ಆದಲ್ಲಿ , ಬೆಂಗಳೂರು ಫ್ರಾಂಚೈಸಿಯ ನಾಯಕನಾಗಿ 50ನೇ ಪಂದ್ಯ ಗೆದ್ದ ಕೀರ್ತಿಗೆ ವಿರಾಟ್‌ ಭಾಜನವಾಗಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT