ಕ್ರಿಕೆಟ್

ಚೆನ್ನೈನ ಅಪೋಲೊ ಆಸ್ಪತ್ರೆಗೆ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ದಾಖಲು!

Vishwanath S

ಚೆನ್ನೈ: ಸನ್ ರೈಸರ್ಸ್ ಹೈದರಾಬಾದ್ ಬೌಲಿಂಗ್ ಕೋಚ್ ಮುತ್ತಯ್ಯ ಮುರಳೀಧರನ್ ಅವರನ್ನು ಚೆನ್ನೈನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಹೃದಯದ ಸಮಸ್ಯೆಯಿಂದ ಮುರಳೀಧರನ್ ಅವರನ್ನು ಏಪ್ರಿಲ್ 18ರಂದು ಸಂಜೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪರೀಕ್ಷೆ ವೇಳೆ ಅವರಿಗೆ ಹೃದಯದ ಸಮಸ್ಯೆ ಇರುವುದು ಪತ್ತೆಯಾಗಿದ್ದು ಹೃದಯದ ಸ್ಟೆಂಟ್ ಹಾಕಲಾಗುತ್ತದೆ. 

ಮುತ್ತಯ್ಯ ಮುರಳೀಧರನ್ 2015ರಿಂದ ಸನ್‌ರೈಸರ್ಸ್ ಹೈದರಾಬಾದ್‌ನ ಬೌಲಿಂಗ್ ಕೋಚ್ ಮತ್ತು ಮಾರ್ಗದರ್ಶಕರಾಗಿದ್ದಾರೆ. 14ನೇ ಆವೃತ್ತಿಯಲ್ಲಿ ಹೈದರಾಬಾದ್ ತಂಡ ಸತತ ಮೂರು ಸೋಲುಗಳನ್ನು ಅನುಭವಿಸಿದೆ.

SCROLL FOR NEXT