ಕುಶಾಲ್ ಪೆರೆರಾ 
ಕ್ರಿಕೆಟ್

ಭಾರತ ವಿರುದ್ಧದ ಸರಣಿಗೂ ಲಂಕಾಗೆ ಶಾಕ್: ಸಂಪೂರ್ಣ ಟೂರ್ನಿಯಿಂದ ಹೊರಬಿದ್ದ ಕುಶಾಲ್ ಪೆರೆರಾ

ಭುಜದ ನೋವಿನ ಹಿನ್ನೆಲೆಯಲ್ಲಿ ಭಾರತ ವಿರುದ್ಧ ನಡೆಯಲಿರುವ ಏಕದಿನ ಹಾಗೂ ಟಿ-20 ಪಂದ್ಯಗಳ ಸರಣಿಯಿಂದ ಶ್ರೀಲಂಕಾ ತಂಡದ ವಿಕೆಟ್ ಕೀಪರ್ ಬ್ಯಾಟ್ಸಮನ್ ಕುಶಾಲ್ ಪೆರೆರಾ ಹೊರಬಿದ್ದಿದ್ದಾರೆ.

ಕೊಲಂಬೋ: ಭುಜದ ನೋವಿನ ಹಿನ್ನೆಲೆಯಲ್ಲಿ ಭಾರತ ವಿರುದ್ಧ ನಡೆಯಲಿರುವ ಏಕದಿನ ಹಾಗೂ ಟಿ-20 ಪಂದ್ಯಗಳ ಸರಣಿಯಿಂದ ಶ್ರೀಲಂಕಾ ತಂಡದ ವಿಕೆಟ್ ಕೀಪರ್ ಬ್ಯಾಟ್ಸಮನ್ ಕುಶಾಲ್ ಪೆರೆರಾ ಹೊರಬಿದ್ದಿದ್ದಾರೆ. 

ಇದರೊಂದಿಗೆ ಆತಿಥೇಯ ಶ್ರೀಲಂಕಾ ತಂಡ ಸರಣಿ ಆರಂಭಕ್ಕೆ ಮುನ್ನವೇ ಆಘಾತ ಎದುರಾಗಿದೆ. ಪೆರೆರಾ ಸರಣಿಯಿಂದ ಹೊರಬಿದ್ದಿರುವುದರಿಂದ ಬೇರೊಬ್ಬ ವಿಕೆಟ್ ಕೀಪರ್‌ನ ಆಯ್ಕೆ ನಡೆಯಬೇಕಿದೆ. 

ಇದೇ ವೇಳೆ, ಶ್ರೀಲಂಕಾದ ವೇಗಿ ಬಿನುರಾ ಫರ್ನಾಂಡೊ ಸಹ ಭಾರತ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ. ಬಿನುರಾ ನಿನ್ನೆ ನಡೆದ ಅಭ್ಯಾಸದ ವೇಳೆ ಎಡ ಪಾದದ ನೋವು ಕಾಣಿಸಿಕೊಂಡಿತ್ತು. 

ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳ ಸರಣಿ ನಡೆಯಲಿದ್ದು ಜುಲೈ 18ರಿಂದ ಸರಣಿ ಆರಂಭಗೊಳ್ಳಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

SCROLL FOR NEXT