ಕುಶಾಲ್ ಪೆರೆರಾ 
ಕ್ರಿಕೆಟ್

ಭಾರತ ವಿರುದ್ಧದ ಸರಣಿಗೂ ಲಂಕಾಗೆ ಶಾಕ್: ಸಂಪೂರ್ಣ ಟೂರ್ನಿಯಿಂದ ಹೊರಬಿದ್ದ ಕುಶಾಲ್ ಪೆರೆರಾ

ಭುಜದ ನೋವಿನ ಹಿನ್ನೆಲೆಯಲ್ಲಿ ಭಾರತ ವಿರುದ್ಧ ನಡೆಯಲಿರುವ ಏಕದಿನ ಹಾಗೂ ಟಿ-20 ಪಂದ್ಯಗಳ ಸರಣಿಯಿಂದ ಶ್ರೀಲಂಕಾ ತಂಡದ ವಿಕೆಟ್ ಕೀಪರ್ ಬ್ಯಾಟ್ಸಮನ್ ಕುಶಾಲ್ ಪೆರೆರಾ ಹೊರಬಿದ್ದಿದ್ದಾರೆ.

ಕೊಲಂಬೋ: ಭುಜದ ನೋವಿನ ಹಿನ್ನೆಲೆಯಲ್ಲಿ ಭಾರತ ವಿರುದ್ಧ ನಡೆಯಲಿರುವ ಏಕದಿನ ಹಾಗೂ ಟಿ-20 ಪಂದ್ಯಗಳ ಸರಣಿಯಿಂದ ಶ್ರೀಲಂಕಾ ತಂಡದ ವಿಕೆಟ್ ಕೀಪರ್ ಬ್ಯಾಟ್ಸಮನ್ ಕುಶಾಲ್ ಪೆರೆರಾ ಹೊರಬಿದ್ದಿದ್ದಾರೆ. 

ಇದರೊಂದಿಗೆ ಆತಿಥೇಯ ಶ್ರೀಲಂಕಾ ತಂಡ ಸರಣಿ ಆರಂಭಕ್ಕೆ ಮುನ್ನವೇ ಆಘಾತ ಎದುರಾಗಿದೆ. ಪೆರೆರಾ ಸರಣಿಯಿಂದ ಹೊರಬಿದ್ದಿರುವುದರಿಂದ ಬೇರೊಬ್ಬ ವಿಕೆಟ್ ಕೀಪರ್‌ನ ಆಯ್ಕೆ ನಡೆಯಬೇಕಿದೆ. 

ಇದೇ ವೇಳೆ, ಶ್ರೀಲಂಕಾದ ವೇಗಿ ಬಿನುರಾ ಫರ್ನಾಂಡೊ ಸಹ ಭಾರತ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ. ಬಿನುರಾ ನಿನ್ನೆ ನಡೆದ ಅಭ್ಯಾಸದ ವೇಳೆ ಎಡ ಪಾದದ ನೋವು ಕಾಣಿಸಿಕೊಂಡಿತ್ತು. 

ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳ ಸರಣಿ ನಡೆಯಲಿದ್ದು ಜುಲೈ 18ರಿಂದ ಸರಣಿ ಆರಂಭಗೊಳ್ಳಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: NDA ಸೀಟು ಹಂಚಿಕೆ ಅಂತಿಮ; ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ಇದೆಂಥಾ ಕ್ರೌರ್ಯ: ಮದ್ಯ ಮಾರಾಟ ನಿಷೇಧ ಉಲ್ಲಂಘಿಸಿದ್ದ ಬ್ರಾಹ್ಮಣನ ಟೀಕಿಸಿ ಪೋಸ್ಟ್; OBC ವ್ಯಕ್ತಿಗೆ ಅದೇ ಬ್ರಾಹ್ಮಣನ ಪಾದ ತೊಳೆದು ನೀರು ಕುಡಿಯುವ ಶಿಕ್ಷೆ!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ; ರಷ್ಯಾದ ಬಿಗ್ ವಾರ್ನಿಂಗ್ ಏನು?

SCROLL FOR NEXT