ಸಂಗ್ರಹ ಚಿತ್ರ 
ಕ್ರಿಕೆಟ್

ಒಲಿಂಪಿಕ್ಸ್ ಗಾಗಿ ಆಯ್ಕೆಯಾದ ಕ್ರೀಡಾಪಟುಗಳ ಸಿದ್ಧತೆಗಾಗಿ ಬಿಸಿಸಿಐ 10 ಕೋಟಿ ರೂ. ದೇಣಿಗೆ!

ಟೋಕಿಯೋ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿರುವ ಭಾರತೀಯ ಕ್ರೀಡಾಪಟುಗಳ ತರಬೇತಿ ಮತ್ತು ಸಿದ್ಧತೆಗಳಿಗಾಗಿ ಬಿಸಿಸಿಐ 10 ಕೋಟಿ ರೂ. ದೇಣಿಗೆ ನೀಡಲಿದೆ ಎಂದು ಭಾನುವಾರ ಪ್ರಕಟಣೆ ಹೊರಡಿಸಿದೆ.

ನವದೆಹಲಿ: ಟೋಕಿಯೋ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿರುವ ಭಾರತೀಯ ಕ್ರೀಡಾಪಟುಗಳ ತರಬೇತಿ ಮತ್ತು ಸಿದ್ಧತೆಗಳಿಗಾಗಿ ಬಿಸಿಸಿಐ 10 ಕೋಟಿ ರೂ. ದೇಣಿಗೆ ನೀಡಲಿದೆ ಎಂದು ಭಾನುವಾರ ಪ್ರಕಟಣೆ ಹೊರಡಿಸಿದೆ.

ಬಿಸಿಸಿಐನ ಉದಯೋನ್ಮುಖ ಅಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಭಾರತೀಯ ಕ್ರೀಡಾಪಟುಗಳಿಗೆ ವಿತ್ತೀಯ ಸಹಾಯವನ್ನು ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ, ಇದರಲ್ಲಿ ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜೈ ಶಾ ಭಾಗವಹಿಸಿದ್ದರು.

ಟೋಕಿಯೊಗೆ ಹೊರಟ ಕ್ರೀಡಾಪಟುಗಳಿಗೆ ಹಣಕಾಸಿನ ನೆರವು ನೀಡುವುದರ ಹೊರತಾಗಿ, ಬಿಸಿಸಿಐ ಭಾರತೀಯ ತಂಡದ  ಪ್ರಚಾರ ಅಭಿಯಾನಕ್ಕೂ ಸಹಾಯ ಮಾಡುತ್ತದೆ

ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) 190-200 ಸದಸ್ಯರ ತಂಡವನ್ನು ಜುಲೈ 23 ರಿಂದ ಆರಂಭವಾಗಲಿರುವ ಒಲಿಂಪಿಕ್ ಕ್ರೀಡಾಕೂಟಕ್ಕೆ ಕಳುಹಿಸುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT