ಸ್ಟಾಟ್ಲೆಂಡ್ ತಂಡ 
ಕ್ರಿಕೆಟ್

ಟಿ20 ವಿಶ್ವಕಪ್: 85 ರನ್ ಗಳಿಗೆ ಆಲೌಟ್, ಭಾರತದ ವಿರುದ್ಧ ಸ್ಕಾಟ್ಲೆಂಡ್ ಹೀನಾಯ ದಾಖಲೆ

ಭಾರತೀಯ ಬೌಲರ್ ಗಳ ಆರ್ಭಟಕ್ಕೆ ತತ್ತರಿಸಿ ಹೋಗಿ ಕೇವಲ 85 ರನ್ ಗಳಿಗೆ ಆಲೌಟ್ ಆದ ಸ್ಕಾಟ್ಲೆಂಡ್ ಹೀನಾಯ ದಾಖಲೆಯೊಂದನ್ನು ಬರೆದಿದೆ.

ದುಬೈ: ಭಾರತೀಯ ಬೌಲರ್ ಗಳ ಆರ್ಭಟಕ್ಕೆ ತತ್ತರಿಸಿ ಹೋಗಿ ಕೇವಲ 85 ರನ್ ಗಳಿಗೆ ಆಲೌಟ್ ಆದ ಸ್ಕಾಟ್ಲೆಂಡ್ ಹೀನಾಯ ದಾಖಲೆಯೊಂದನ್ನು ಬರೆದಿದೆ.

ಹೌದು.. ಇಂದು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಭಾರತದ ವಿರುದ್ಧ ನಡೆದ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ 17.4 ಓವರ್ ನಲ್ಲಿ ಕೇವಲ 85ರನ್ ಗಳಿಸಿ ಆಲೌಟ್ ಆಯಿತು. ಆ ಮೂಲಕ ಭಾರತದ ವಿರುದ್ಧ ಸ್ಕಾಟ್ಲೆಂಡ್ ಹೀನಾಯ ದಾಖಲೆ ಬರೆದಿದೆ.

ಟಿ20 ವಿಶ್ವಕಪ್ ನಲ್ಲಿ ಭಾರತದ ವಿರುದ್ಧ ದಾಖಲಾದ 2ನೇ ಕನಿಷ್ಠ ರನ್ ಗಳಿಕೆ ಎಂಬ ಕುಖ್ಯಾತಿಗೆ ಸ್ಕಾಟ್ಲೆಂಡ್ ಪಾತ್ರವಾಗಿದೆ. ಈ ಹಿಂದೆ 2012ರಲ್ಲಿ ಕೊಲಂಬೋದಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಕೇವಲ 80ರನ್ ಗಳಿಸಿತ್ತು.

ಇದು ಭಾರತದ ವಿರುದ್ಧ ದಾಖಲಾದ ತಂಡವೊಂದರ ಕನಿಷ್ಛ ರನ್ ಗಳಿಕೆಯಾಗಿದೆ. 2ನೇ ಸ್ಥಾನದಲ್ಲಿ ಸ್ಕಾಟ್ಲೆಂಡ್ ಇದ್ದು, ಮೂರನೇ ಸ್ಥಾನದಲ್ಲಿ ಆಸ್ಟ್ರೇಲಿಯಾವಿದೆ. ಆಸಿಸ್ ಪಡೆ 2014ರಲ್ಲಿ ಮೀರ್ ಪುರ್ ನಲ್ಲಿ ನಡೆದ ಪಂದ್ಯದಲ್ಲಿ ಭಾರತದ ವಿರುದ್ಧ 86ರನ್ ಗಳಿಸಿತ್ತು. 

ಇದು ಭಾರತದ ವಿರುದ್ಧ ಟಿ20 ವಿಶ್ವಕಪ್ ಟೂರ್ನಿಯಲ್ಲಿ ದಾಖಲಾದ ಮೂರನೇ ಕನಿಷ್ಠ ರನ್ ಗಳಿಕೆಯಾಗಿದೆ.

Related Article

ಟಿ20 ವಿಶ್ವಕಪ್: 'ಭಾರತದ ಪರ ಗರಿಷ್ಠ ವಿಕೆಟ್ ಪಡೆದ ಬೌಲರ್', ಜಸ್ ಪ್ರೀತ್ ಬುಮ್ರಾ ಹಿರಿಮೆಗೆ ಮತ್ತೊಂದು ಗರಿ

ಟಿ20 ವಿಶ್ವಕಪ್: 18 ಎಸೆತಗಳಲ್ಲೇ 50 ರನ್, ದಾಖಲೆ ನಿರ್ಮಿಸಿದ ಕೆಎಲ್ ರಾಹುಲ್!

ಟಿ20 ವಿಶ್ವಕಪ್: ಪವರ್ ಪ್ಲೇ ನಲ್ಲಿ ಗರಿಷ್ಠ ರನ್, ಟಿ20 ಕ್ರಿಕೆಟ್, ಟಿ20 ವಿಶ್ವಕಪ್ ನಲ್ಲಿ ದಾಖಲೆ ಬರೆದ ಭಾರತ

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಭಾರತಕ್ಕೆ ಅತೀ ದೊಡ್ಡ ಗೆಲುವು!

ಟಿ20 ವಿಶ್ವಕಪ್: ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಜಯ, 'ಈ ಸಾಧನೆ ಮಾಡಿದ ವಿಶ್ವದ 3ನೇ ತಂಡ' ಭಾರತ, ಯಾವುದು ಆ ದಾಖಲೆ?

ಟಿ20 ವಿಶ್ವಕಪ್: ಸ್ಕಾಟ್ವೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ, ಆಫ್ಘನ್, ನ್ಯೂಜಿಲೆಂಡ್ ಹಿಂದಿಕ್ಕಿದ ಟೀಂ ಇಂಡಿಯಾ

ಟಿ20 ವಿಶ್ವಕಪ್: 7.1 ಓವರ್ ನಲ್ಲಿ ಭಾರತ ಗೆದ್ದರೆ, ಆಫ್ಘನ್, ನ್ಯೂಜಿಲೆಂಡ್ ಅನ್ನು ಹಿಂದಿಕ್ಕಲಿದೆ!

ಟಿ20 ವಿಶ್ವಕಪ್: ಭಾರತೀಯ ಬೌಲರ್ ಗಳ ದಾಳಿಗೆ ತತ್ತರಿಸಿದ ಸ್ಕಾಟ್ಲೆಂಡ್, 85 ರನ್ ಗಳಿಗೆ ಆಲೌಟ್

ವಿಚಿತ್ರ ದಾಖಲೆ ಬರೆದ ವಿರಾಟ್ ಕೊಹ್ಲಿ: 9 ಪಂದ್ಯಗಳಲ್ಲಿ 2 ಬಾರಿ ಟಾಸ್ ವಿನ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

ಅಮೃತ್ ಭಾರತ್ ಯೋಜನೆಗೆ ವೇಗದ ಕೊರತೆ? ಕರ್ನಾಟಕದ 61 ರೈಲು ನಿಲ್ದಾಣಗಳಲ್ಲಿ 12 ಮಾತ್ರ ಮೇಲ್ದರ್ಜೆಗೆ

D Boss ವಿರುದ್ಧ ಸ್ನೇಹಿತರೇ 'ಸಾಕ್ಷ್ಯ': ರೇಣುಕಾಸ್ವಾಮಿ ಚಡ್ಡಿ ಬಿಚ್ಚಿ ದರ್ಶನ್‌ ಹೊಡೆದಿದ್ದರು, ನೇಣು ಹಾಕೋ ಯತ್ನ- ಪ್ರದೋಷ್ ಸಲ್ಲಿಸಿದ ಅರ್ಜಿಯಲ್ಲಿ ಮತ್ತೇನಿದೆ?

TNIE Exclusive | Air India ವಿಮಾನದಲ್ಲಿ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?