ರವಿಶಾಸ್ತ್ರಿ 
ಕ್ರಿಕೆಟ್

ಭಾರತೀಯ ಕ್ರಿಕೆಟ್ ಆಟಗಾರರ ಮಾನಸಿಕ ಹಾಗೂ ದೈಹಿಕ ಬಳಲಿಕೆಯೇ ಸೋಲಿಗೆ ಕಾರಣ: ರವಿಶಾಸ್ತ್ರಿ

ಭಾರತೀಯ ತಂಡ ನಮೀಬಿಯ ಎದುರು 9 ವಿಕೆಟ್ಗಳ ಜಯ ಗಳಿಸಿದ ನಂತರ ಅವರು ಮಾತನಾಡುತ್ತಿದ್ದರು. ಭಾರತ ಕ್ರಿಕೆಟ್ ತಂಡದ ಕೋಚ್ ಆಗಿ ಇದುವರೆಗೂ ಹೊಣೆ ನಿರ್ವಹಿಸಿದ್ದ ರವಿ ಶಾಸ್ತ್ರಿ ಅವಧಿ ಇಂದಿಗೆ ಕೊನೆಗೊಳ್ಳಲಿದೆ.

ದುಬೈ: ಟಿ20 ವಿಶ್ವಕಪ್ ಸಂದರ್ಭದಲ್ಲಿ ಭಾರತೀಯ ಕ್ರಿಕೆಟ್ ತಂಡ ಮಾನಸಿಕವಾಗಿ ಮತ್ತು ದೈಹಿಕವಾಗಿ ಬಳಲಿದ್ದರು, ಹೀಗಾಗಿಯೇ ಅವರು ಜಯ ಗಳಿಸಲೂ ಪ್ರಯತ್ನಿಸಲು ಆಗಲಿಲ್ಲ ಎಂದು ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ. ಭಾರತ ಟಿ20 ವಿಶ್ವಕಪ್ ಪಂದ್ಯಾವಳಿಯಿಂದ ಹೊರಬಿದ್ದಿದೆ.

ಭಾರತೀಯ ತಂಡ ನಮೀಬಿಯ ಎದುರು 9 ವಿಕೆಟ್ಗಳ ಜಯ ಗಳಿಸಿದ ನಂತರ ಅವರು ಮಾತನಾಡುತ್ತಿದ್ದರು. ಭಾರತ ಕ್ರಿಕೆಟ್ ತಂಡದ ಕೋಚ್ ಆಗಿ ಇದುವರೆಗೂ ಹೊಣೆ ನಿರ್ವಹಿಸಿದ್ದ ರವಿ ಶಾಸ್ತ್ರಿ ಅವಧಿ ಇಂದಿಗೆ ಕೊನೆಗೊಳ್ಳಲಿದೆ. ಮುಂದೆ ಕರ್ನಾಟಕರ ರಾಹುಲ್ ದ್ರಾವಿಡ್ ಭಾರತ ತಂಡದ ಕೋಚ್ ಹುದ್ದೆ ನಿರ್ವಹಿಸಲಿದ್ದಾರೆ. 

ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ಎದುರು ಭಾರತ ಸೋತಿದ್ದರ ಕುರಿತು ಪ್ರಶ್ನಿಸಿದಾಗ ರವಿ ಶಾಸ್ತ್ರಿ, ವಿಶ್ರಾಂತಿಯ ಕೊರತೆ ಸೋಲಿಗೆ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ ತಾವು ಸೋಲನ್ನು ನಿರಾಕರಿಸುತ್ತಿಲ್ಲ. ಸೋತಿದ್ದಕ್ಕೆ ನೆವ ಹೇಳುತ್ತಿಲ್ಲ. ಅದನ್ನು ಸ್ವೀಕರಿಸಿದ್ದೇವೆ. ಇದೇ ಸಮಯದಲ್ಲಿ ನಾವು ಹೊಸ ಪ್ರಯೋಗಗಳನ್ನು ಮಾಡುವುದರಲ್ಲಿಯೂ ಹೆದರುವುದಿಲ್ಲ ಎಂದು ಹೇಳಬಯಸುತ್ತೇವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT