ರೋಹಿತ್ ಶರ್ಮಾ-ಕೆಎಲ್ ರಾಹುಲ್ 
ಕ್ರಿಕೆಟ್

ನ್ಯೂಜಿಲ್ಯಾಂಡ್ ವಿರುದ್ಧ ಟಿ-20 ಸರಣಿಗೆ ಭಾರತ ತಂಡ ಪ್ರಕಟ: ರೋಹಿತ್ ಶರ್ಮಾ ನಾಯಕ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮಂಗಳವಾರ ನ್ಯೂಜಿಲ್ಯಾಂಡ್ ವಿರುದ್ದದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದ್ದು, ಟೀಂ ಇಂಡಿಯಾ ಟಿ-20 ತಂಡದ ಹೊಸ ನಾಯಕನಾಗಿ ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡಿದೆ.

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮಂಗಳವಾರ ನ್ಯೂಜಿಲ್ಯಾಂಡ್ ವಿರುದ್ದದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದ್ದು, ಟೀಂ ಇಂಡಿಯಾ ಟಿ-20 ತಂಡದ ಹೊಸ ನಾಯಕನಾಗಿ ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡಿದೆ.

ಉಪನಾಯಕನ ಜವಾಬ್ದಾರಿ ಕೆಎಲ್ ರಾಹುಲ್ ಅವರಿಗೆ ವಹಿಸಲಾಗಿದೆ. 16 ಸದಸ್ಯರನ್ನು ಒಳಗೊಂಡಿರುವ ಈ ತಂಡದಲ್ಲಿ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.

ಇನ್ನು ಇದೇ ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ವೆಂಕಟೇಶ್ ಅಯ್ಯರ್ ಹಾಗೂ ಅವೇಶ್ ಖಾನ್ ಅವರು ಸ್ಥಾನ ಪಡೆದಿದ್ದಾರೆ. ಹಾಗೆಯೇ ಯುಜುವೇಂದ್ರ ಚಹಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಅದೇ ರೀತಿ ವಿಕೆಟ್ ಕೀಪರ್​ಗಳಾಗಿ ರಿಷಭ್ ಪಂತ್ ಹಾಗೂ ಇಶಾನ್ ಕಿಶನ್ ತಂಡದಲ್ಲಿದ್ದಾರೆ.

ಭಾರತದ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಹಲ್, ಅಶ್ವಿನ್, ಅಕ್ಷರ್ ಪಟೇಲ್, ಅವೇಶ್ ಖಾನ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT