ಸುಮಿತ್ ಬನ್ಸಾಲ್ 
ಕ್ರಿಕೆಟ್

ಬಿಸಿಸಿಐ ಪ್ಯಾನಲ್ ಅಂಪೈರ್ ಸುಮಿತ್ ಬನ್ಸಾಲ್ ಹೃದಯಾಘಾತದಿಂದ ನಿಧನ

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಗೆ(ಬಿಸಿಸಿಐ) ಸೇರಿದ ದೆಹಲಿ ಅಂಪೈರ್ ಸುಮಿತ್ ಬನ್ಸಾಲ್ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ನಿಧನರಾದರು.

ನವದೆಹಲಿ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಗೆ(ಬಿಸಿಸಿಐ) ಸೇರಿದ ದೆಹಲಿ ಅಂಪೈರ್ ಸುಮಿತ್ ಬನ್ಸಾಲ್ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ನಿಧನರಾದರು.

ಅಕ್ಟೋಬರ್ 2 ರಂದು ತಮಿಳುನಾಡು ಮತ್ತು ಹಿಮಾಚಲ ಪ್ರದೇಶ ನಡುವಿನ ಅಂಡರ್ -19 ವಿನೂ ಮಂಕಡ್ ಟ್ರೋಫಿ ಪಂದ್ಯದ ವೇಳೆ ಸುಮಿತ್ ಅವರಿಗೆ ಬಲವಾಗಿ ಚೆಂಡು ಬಿದ್ದಿದ್ದರಿಂದ ಕಣ್ಣಿಗೆ ಹತ್ತಿರ ಗಾಯವಾಗಿತ್ತು. ಸ್ವಲ್ಪ ಸಮಯದ ನಂತರ, ಸುಮಿತ್ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಎಲ್ಲವೂ ಸರಿಯಾಗಿದ್ದ ಎರಡು ದಿನಗಳ ನಂತರ ಅವರನ್ನು ಬಿಡುಗಡೆ ಮಾಡಲಾಯಿತು. 

ಆದಾಗ್ಯೂ, ಅವರ ಮುಖದ ಊತವು ಇನ್ನೂ ಹೋಗಿರಲಿಲ್ಲ. ಅಕ್ಟೋಬರ್ 8 ರಂದು, ಸುಮಿತ್‌ಗೆ ಎದೆ ನೋವು ಕಾಣಿಸಿಕೊಂಡಿತು. ಅಕ್ಟೋಬರ್ 9 ರಂದು ನೋವು ಮರುಕಳಿಸಿತು ಮತ್ತು ಅವರನ್ನು ಆಸ್ಪತ್ರೆಗೆ ಸೇರಿಸಬೇಕಾಯಿತು, ಅಲ್ಲಿ ಅವರು 10 ಅಕ್ಟೋಬರ್ ಬೆಳಿಗ್ಗೆ ನಿಧನರಾದರು.

ಸುಮಿತ್ 2006 ರಲ್ಲಿ ತಮ್ಮ ಅಂಪೈರಿಂಗ್ ವೃತ್ತಿಯನ್ನು ಆರಂಭಿಸಿದರು. ಅವರು ಒಂದು ಪ್ರಥಮ ದರ್ಜೆ ಮತ್ತು 19 ಲಿಸ್ಟ್ ಎ ಪಂದ್ಯಗಳೊಂದಿಗೆ ವಯೋಮಾನದ ಕ್ರಿಕೆಟ್‌ನಲ್ಲಿ ಕಾರ್ಯನಿರ್ವಹಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?