ಮಹೇಂದ್ರ ಸಿಂಗ್ ಧೋನಿ 
ಕ್ರಿಕೆಟ್

ಟಿ-20 ವಿಶ್ವಕಪ್: ಭಾರತ ತಂಡಕ್ಕೆ ಮಾರ್ಗದರ್ಶಕರಾಗಲು ಧೋನಿ ಗೌರವ ಧನ ಪಡೆಯುತ್ತಿಲ್ಲ- ಬಿಸಿಸಿಐ 

ಮುಂಬರುವ ಟಿ-20 ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾಕ್ಕೆ ಮಾರ್ಗದರ್ಶಕರಾಗಲು ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಬಿಸಿಸಿಐನಿಂದ ಯಾವುದೇ ಶುಲ್ಕವನ್ನು ಪಡೆಯಲ್ಲ ಎಂದು ಕಾರ್ಯದರ್ಶಿ ಜಯ್ ಶಾ ಮಂಗಳವಾರ ಹೇಳಿದ್ದಾರೆ.

ನವದೆಹಲಿ: ಮುಂಬರುವ ಟಿ-20 ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾಕ್ಕೆ ಮಾರ್ಗದರ್ಶಕರಾಗಲು ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಬಿಸಿಸಿಐನಿಂದ ಯಾವುದೇ ಶುಲ್ಕವನ್ನು ಪಡೆಯಲ್ಲ ಎಂದು ಕಾರ್ಯದರ್ಶಿ ಜಯ್ ಶಾ ಮಂಗಳವಾರ ಹೇಳಿದ್ದಾರೆ.

ಟಿ-20 ವಿಶ್ವಕಪ್ ಗಾಗಿ ಭಾರತ ತಂಡದ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಲು ಎಂಎಸ್ ಧೋನಿ ಯಾವುದೇ ಗೌರವ ಧನ ಪಡೆಯುತ್ತಿಲ್ಲ ಎಂದು ಶಾ ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಅಕ್ಟೋಬರ್ 24 ರಂದು ನಡೆಯಲಿರುವ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ- ಪಾಕಿಸ್ತಾನ ವಿರುದ್ಧ ಸೆಣಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT