ಕೊಹ್ಲಿ 
ಕ್ರಿಕೆಟ್

ಹಸರಂಗ ಮತ್ತು ಚಮೀರಾ ತಂಡ ಸೇರಿದ್ದರಿಂದ ಆರ್‌ಸಿಬಿಗೆ ಲಾಭ: ಆರ್‌ಸಿಬಿ ನಾಯಕ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ, ಶ್ರೀಲಂಕಾದ ಆಟಗಾರರಾದ ವಾನಿಂದು ಹಸರಂಗ ಮತ್ತು ದುಷ್ಮಂತ ಚಮೀರಾ ಅವರ ಸೇರ್ಪಡೆಯಿಂದ ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ) ನಲ್ಲಿ ತಂಡಕ್ಕೆ ಹೆಚ್ಚಿನ ಪ್ರಯೋಜನವಿದೆ ಎಂದು ನಂಬಿದ್ದಾರೆ. 

ಅಬುಧಾಬಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ, ಶ್ರೀಲಂಕಾದ ಆಟಗಾರರಾದ ವಾನಿಂದು ಹಸರಂಗ ಮತ್ತು ದುಷ್ಮಂತ ಚಮೀರಾ ಅವರ ಸೇರ್ಪಡೆಯಿಂದ ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ) ನಲ್ಲಿ ತಂಡಕ್ಕೆ ಹೆಚ್ಚಿನ ಪ್ರಯೋಜನವಿದೆ ಎಂದು ನಂಬಿದ್ದಾರೆ. 

ಪ್ಲೇಯಿಂಗ್ ಇಲೆವೆನ್ ನಲ್ಲಿ ಹಸರಂಗ ಅವರ ಆಯ್ಕೆ ಬಹುತೇಕ ಖಚಿತವಾಗಿದ್ದು, ಅವರ ಇತ್ತೀಚಿನ ಫಾರ್ಮ್ ಅನ್ನು ಗಮನಿಸಿದರೆ, ಚಮೀರಾ ಕೂಡ ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಬಹುದು.

ಹಸರಂಗಾ 25 ಟಿ-20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 14.65 ರ ಸರಾಸರಿಯಲ್ಲಿ ಮತ್ತು 6.60 ರ ಸರಾಸರಿಯಿಂದ 26 ವಿಕೆಟ್‌ಗಳನ್ನು ಪಡೆದ್ದಾರೆ.

ಇಂಗ್ಲೆಂಡ್ ಪ್ರವಾಸದ ಸಮಯದಲ್ಲಿ ತಮ್ಮ ಬ್ಯಾಟಿಂಗ್ ಬಲವನ್ನು ತೋರಿಸಿದರು ಮತ್ತು ಅವರು ಆರ್‌ಸಿಬಿಗೆ ಉಪಯುಕ್ತ ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್ ಎಂದು ಸಾಬೀತುಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT