ರಾಜೇಶ್ವರಿ ಗಾಯಕ್ವಾಡ್‌ 
ಕ್ರಿಕೆಟ್

ಕ್ರಿಕೆಟರ್ ರಾಜೇಶ್ವರಿ ಗಾಯಕ್ವಾಡ್‌ಗೆ 15 ಲಕ್ಷ ರೂ. ಬಹುಮಾನ ಘೋಷಿಸಿದ ರಾಜ್ಯ ಸರ್ಕಾರ

ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಮಹಿಳೆಯರ ಕ್ರಿಕೆಟ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಭಾರತ ತಂಡವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಸೋಮವಾರ ಅಭಿನಂದಿಸಿದ್ದಾರೆ. 

ಬೆಂಗಳೂರು: ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಮಹಿಳೆಯರ ಕ್ರಿಕೆಟ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಭಾರತ ತಂಡವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಸೋಮವಾರ ಅಭಿನಂದಿಸಿದ್ದಾರೆ. 

ಮಹಿಳಾ ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದ ಕರ್ನಾಟಕದ ರಾಜೇಶ್ವರಿ ಗಾಯಕ್ವಾಡ್ ಅವರಿಗೆ ರಾಜ್ಯ ಸರ್ಕಾರದಿಂದ 15 ಲಕ್ಷ ನಗದು ಬಹುಮಾನ ನೀಡುವುದಾಗಿ ಸಚಿವ ಡಾ.ನಾರಾಯಣಗೌಡ ಅವರು ಘೋಷಿಸಿದ್ದಾರೆ.

ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಅದ್ಭುತ ಹೋರಾಟವನ್ನು ಪ್ರದರ್ಶಿಸಿದರೂ ಸಣ್ಣ ಅಂತರದಿಂದ ಟೀಂ ಇಂಡಿಯಾಕ್ಕೆ ಬಂಗಾರದ ಪದಕ ಕೈತಪ್ಪಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT