ಮಳೆಯಿಂದಾಗಿ ಪಂದ್ಯ ರದ್ದು 
ಕ್ರಿಕೆಟ್

IND vs SA: ಭಾರೀ ಮಳೆ, ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೊದಲ T20 ಪಂದ್ಯ ರದ್ದು

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಭಾನುವಾರ ಪ್ರಾರಂಭವಾಗಲಿದೆ. ಉಭಯ ತಂಡಗಳ ನಡುವಿನ ಮೊದಲ ಪಂದ್ಯ ಡರ್ಬನ್‌ನ ಕಿಂಗ್ಸ್‌ಮೀಡ್ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದು ಮಳೆಯಿಂದಾಗಿ ಟಾಸ್ ತಡವಾಗುತ್ತಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಭಾನುವಾರ ಪ್ರಾರಂಭವಾಗಲಿದೆ. ಉಭಯ ತಂಡಗಳ ನಡುವಿನ ಮೊದಲ ಪಂದ್ಯ ಡರ್ಬನ್‌ನ ಕಿಂಗ್ಸ್‌ಮೀಡ್ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದು ಮಳೆಯಿಂದಾಗಿ ಟಾಸ್ ತಡವಾಗುತ್ತಿದೆ.

ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸುತ್ತಿದ್ದು ಅದೇ ಸಮಯದಲ್ಲಿ, ದಕ್ಷಿಣ ಆಫ್ರಿಕಾದ ನಾಯಕತ್ವ ಐಡೆನ್ ಮಾರ್ಕ್ರಾಮ್ ಕೈಯಲ್ಲಿದೆ. ಆದರೆ ಮಳೆ ಎಡಬಿಡದೆ ಸುರಿಯುತ್ತಿದ್ದರಿಂದ ಪಂದ್ಯವನ್ನು ರದ್ದು ಮಾಡಲಾಗಿದೆ.

ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ನಾಲ್ಕು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಸರಣಿ ಕೈವಶ ಮಾಡಿಕೊಂಡಿತ್ತು. 

ಎರಡನೇ ಟಿ20 ಪಂದ್ಯ ಡಿಸೆಂಬರ್ 12ರಂದು ಗ್ಕೆಬರ್ಹಾದಲ್ಲಿ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT