ಟೀಂ ಇಂಡಿಯಾ ಪ್ರಕಟ 
ಕ್ರಿಕೆಟ್

ವಿಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ: ಪೂಜಾರಾಗೆ ಗೇಟ್ ಪಾಸ್; ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್ ಗೆ ಸ್ಥಾನ

ಜುಲೈ 12ರಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಲಾಗಿದ್ದು, WTC ಫೈನಲ್ ಪಂದ್ಯದಲ್ಲಿ ವಿಫಲವಾಗಿದ್ದ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರರನ್ನು ಕೈ ಬಿಡಲಾಗಿದೆ.

ಮುಂಬೈ: ಜುಲೈ 12ರಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಲಾಗಿದ್ದು, WTC ಫೈನಲ್ ಪಂದ್ಯದಲ್ಲಿ ವಿಫಲವಾಗಿದ್ದ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರರನ್ನು ಕೈ ಬಿಡಲಾಗಿದೆ.

ಐಪಿಎಲ್ ಟೂರ್ನಿಯಲ್ಲಿ ಯಶಸ್ವಿ ಜೈಸ್ವಾಲ್ ಗೆ ಸ್ಥಾನ ಕಲ್ಪಿಸಲಾಗಿದ್ದು, ರುಜುರಾಡ್ ಗಾಯಕ್ವಾಡ್, ಉಮ್ರಾನ್ ಮಲ್ಲಿಕ್ ಮತ್ತು ಮುಖೇಶ್ ಕುಮಾರ್ ಮತ್ತು ನವದೀಪ್ ಸೈನಿಗೆ ಸ್ಥಾನ ನೀಡಲಾಗಿದೆ.

ಇದೇ ಜುಲೈ 12ರಿಂದ ಆಗಸ್ಟ್ 13ರವರೆಗೆ 2 ಟೆಸ್ಟ್, 3 ಏಕದಿನ ಮತ್ತು 5 ಟಿ20 ಪಂದ್ಯಗಳನ್ನಾಡಲಿದೆ. ಜುಲೈ 12ರಿಂದ ಟೆಸ್ಟ್ ಪಂದ್ಯಗಳು ಆರಂಭವಾಗಲಿದ್ದು, ಜುಲೈ 27ರಿಂದ ಏಕದಿನ ಸರಣಿ ಮತ್ತು ಆಗಸ್ಟ್ 3ರಿಂದ ಟಿ20 ಸರಣಿ ಆರಂಭವಾಗಲಿದೆ.

ಉಳಿದಂತೆ ತಂಡಗಳು ಇಂತಿವೆ.
ಟೆಸ್ಟ್ ತಂಡ: 
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ವಿಕೆಟ್ ಕೀಪರ್), ಕೆಎಸ್ ಭರತ್ (ವಾಕ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್ ಅಶ್ವಿನ್, ಆರ್ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್ , ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.

ಏಕದಿನ ತಂಡ: 
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (wk), ಇಶಾನ್ ಕಿಶನ್ (wk), ಹಾರ್ದಿಕ್ ಪಾಂಡ್ಯ (VC), ಶಾರ್ದೂಲ್ ಠಾಕೂರ್, ಆರ್ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಜಯದೇವ್ ಉನದ್ಕತ್, ಮೊಹಮ್ಮದ್. ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT