ರಾಜಸ್ಥಾನ ರಾಯಲ್ಸ್ ತಂಡಕ್ಕೆ ಜಯ 
ಕ್ರಿಕೆಟ್

IPL 2024: ತವರಿನಲ್ಲೇ ಮುಂಬೈ ಇಂಡಿಯನ್ಸ್ ಗೆ ಮತ್ತೊಂದು ಮುಖಭಂಗ, ಪಾಂಡ್ಯಾ ಪಡೆಗೆ ಹ್ಯಾಟ್ರಿಕ್ ಸೋಲು!

2024ರ ಐಪಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಮತ್ತೊಂದು ಸೋಲು ಎದುರಾಗಿದ್ದು, ರಾಜಸ್ಥಾನ ರಾಯಲ್ಸ್ ವಿರುದ್ಧ 6 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.

ಮುಂಬೈ: 2024ರ ಐಪಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಮತ್ತೊಂದು ಸೋಲು ಎದುರಾಗಿದ್ದು, ರಾಜಸ್ಥಾನ ರಾಯಲ್ಸ್ ವಿರುದ್ಧ 6 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.

ಮುಂಬೈನ ವಾಂಖೆಡೆ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಮುಂಬಯಿ ಇಂಡಿಯನ್ಸ್ ತಂಡ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 125 ರನ್ ಬಾರಿಸಿತು.

ಪ್ರತಿಯಾಗಿ ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ 15.3 ಓವರ್​ಗಳಲ್ಲಿ 4 ವಿಕೆಟ್​ ಕಳೆದುಕೊಂಡು 127 ರನ್ ಬಾರಿಸಿ ಭರ್ಜರಿ ಗೆಲುವು ಸಾಧಿಸಿತು. ಇದು ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬಯಿ ಇಂಡಿಯನ್ಸ್ ಬಳಗಕ್ಕೆ ಹಾಲಿ ಆವೃತ್ತಿಯಲ್ಲಿ ಸತತ ಮೂರನೇ ಸೋಲಾಗಿದೆ.

ಹ್ಯಾಟ್ರಿಕ್ ಜಯ

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಮುಂಬಯಿ ಇಂಡಿಯನ್ಸ್ ತಂಡ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 125 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ 15.3 ಓವರ್​ಗಳಲ್ಲಿ 4 ವಿಕೆಟ್​ ಕಳೆದುಕೊಂಡು 127 ರನ್ ಬಾರಿಸಿ ಭರ್ಜರಿ ವಿಜಯ ಸಾಧಿಸಿತು.

39 ಎಸೆತಗಳಲ್ಲಿ 54 ರನ್ ಬಾರಿಸಿದ ರಿಯಾನ್ ಪರಾಗ್​ ಬ್ಯಾಟಿಂಗ್​ನಲ್ಲಿ ತಂಡಕ್ಕೆ ನೆರವು ಕೊಟ್ಟರೆ, ಬೌಲಿಂಗ್​ನಲ್ಲಿ ಟ್ರೆಂಟ್ ಬೌಲ್ಟ್​ ಹಾಗೂ ಯಜ್ವೇಂದ್ರ ಚಹಲ್​ ತಲಾ 3 ವಿಕೆಟ್​ ಪಡೆದುಕೊಂಡು ಮಿಂಚಿದರು. ಇದು ರಾಜಸ್ಥಾನ​ ತಂಡಕ್ಕೆ ಹಾಲಿ ಆವೃತ್ತಿಯಲ್ಲಿ ಹ್ಯಾಟ್ರಿಕ್ ವಿಜಯವಾಗಿದೆ.

ರಾಜಸ್ಥಾನಕ್ಕೆ ಹ್ಯಾಟ್ರಿಕ್ ಜಯ

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಮುಂಬಯಿ ಇಂಡಿಯನ್ಸ್ ತಂಡ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 125 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ 15.3 ಓವರ್​ಗಳಲ್ಲಿ 4 ವಿಕೆಟ್​ ಕಳೆದುಕೊಂಡು 127 ರನ್ ಬಾರಿಸಿ ಭರ್ಜರಿ ವಿಜಯ ಸಾಧಿಸಿತು.

39 ಎಸೆತಗಳಲ್ಲಿ 54 ರನ್ ಬಾರಿಸಿದ ರಿಯಾನ್ ಪರಾಗ್​ ಬ್ಯಾಟಿಂಗ್​ನಲ್ಲಿ ತಂಡಕ್ಕೆ ನೆರವು ಕೊಟ್ಟರೆ, ಬೌಲಿಂಗ್​ನಲ್ಲಿ ಟ್ರೆಂಟ್ ಬೌಲ್ಟ್​ ಹಾಗೂ ಯಜ್ವೇಂದ್ರ ಚಹಲ್​ ತಲಾ 3 ವಿಕೆಟ್​ ಪಡೆದುಕೊಂಡು ಮಿಂಚಿದರು. ಇದು ರಾಜಸ್ಥಾನ್​ ತಂಡಕ್ಕೆ ಹಾಲಿ ಆವೃತ್ತಿಯಲ್ಲಿ ಹ್ಯಾಟ್ರಿಕ್ ವಿಜಯವಾಗಿದೆ.

ಈ ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಮುಂಬೈ ತಂಡ ಕೊನೆಯ ಸ್ಥಾನ (10) ಪಡೆಯುವಂತಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT