ಐಪಿಎಲ್-2025- ಚಾಂಪಿಯನ್ಸ್ ಟ್ರೋಫಿ online desk
ಕ್ರಿಕೆಟ್

IPL 2025, Champions Trophy: ಕ್ರಿಕೆಟ್ ವೇಳಾಪಟ್ಟಿ ಬಿಡುಗಡೆ; ಟೂರ್ನಿ ಯಾವಾಗಿನಿಂದ? ಇಲ್ಲಿದೆ ವಿವರ

ಈ ಬಾರಿ ನಡೆಯುತ್ತಿರುವ ಟೂರ್ನಿ indian premier league ನ 18 ನೇ ಸೀಸನ್ ಆಗಿದ್ದು, WTC ಫೈನಲ್ ಗೆ ಯಾವೆಲ್ಲಾ ತಂಡಗಳು ಪ್ರವೇಶ ಪಡೆಯಲಿವೆ ಎಂಬುದರ ಆಧಾರದಲ್ಲಿ ಐಪಿಎಲ್ ಟೂರ್ನಿಯ ಕೊನೆಯ ಹಂತದ ವೇಳಾಪಟ್ಟಿಯಲ್ಲಿ ಸ್ವಲ್ಪ ಬದಲಾವಣೆಯಾಗುವ ಸಾಧ್ಯತೆಯೂ ಇದೆ.

ನವದೆಹಲಿ: ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಎದುರು ನೋಡುತ್ತಿದ್ದ IPL ವೇಳಾಪಟ್ಟಿ ಬಿಡುಗಡೆಯಾಗಿದೆ.

ಈ ಬಾರಿ ನಡೆಯುತ್ತಿರುವ ಟೂರ್ನಿ indian premier league ನ 18 ನೇ ಸೀಸನ್ ಆಗಿದ್ದು, WTC ಫೈನಲ್ ಗೆ ಯಾವೆಲ್ಲಾ ತಂಡಗಳು ಪ್ರವೇಶ ಪಡೆಯಲಿವೆ ಎಂಬುದರ ಆಧಾರದಲ್ಲಿ ಐಪಿಎಲ್ ಟೂರ್ನಿಯ ಕೊನೆಯ ಹಂತದ ವೇಳಾಪಟ್ಟಿಯಲ್ಲಿ ಸ್ವಲ್ಪ ಬದಲಾವಣೆಯಾಗುವ ಸಾಧ್ಯತೆಯೂ ಇದೆ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್ ಪಂದ್ಯ ಜೂನ್ 11 ರಿಂದ ಆರಂಭವಾಗಲಿದ್ದು, ಇದಕ್ಕೂ ಮುನ್ನ ಐಪಿಎಲ್ ಟೂರ್ನಿಯನ್ನು ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ kolkata knight riders ಹಾಗೂ sunrisers hyderabad ತಂಡಗಳು ಕಣಕ್ಕಿಳಿಯುವ ಸಾಧ್ಯತೆಯಿದೆ.

IPL 2025 ಆರಂಭಕ್ಕೂ ಮುನ್ನ women's premier league ಟೂರ್ನಿ ಫೆಬ್ರವರಿ 6 ರಿಂದ ಶುರುವಾಗಲಿದ್ದು, ಮಾರ್ಚ್ 9 ರಂದು ಮುಗಿಯಲಿದೆ. ಫೆಬ್ರವರಿ ತಿಂಗಳಿಂದಲೇ ಭಾರತದಲ್ಲಿ ಟಿ20 ಸರಣಿ ಪಂದ್ಯಗಳು ನಡೆಯಲಿದ್ದು ಮೇ ಅಂತ್ಯದವರೆಗೆ ಕ್ರಿಕೆಟ್ ಪ್ರೇಮಿಗಳಿಗೆ ಮನರಂಜನೆ ಸಿಗಲಿದೆ.

ಮಾರ್ಚ್ 14 ರಿಂದ IPL 2025 ಟೂರ್ನಿ ಆರಂಭವಾಗಲಿದ್ದು, ಫೈನಲ್ ಪಂದ್ಯ ಮೇ 25 ರಂದು ನಡೆಯುವ ಸಾಧ್ಯತೆಗಳಿವೆ.

Champions Trophy

ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೆ.19 ರಿಂದ ಮಾ.09 ವರೆಗೆ ನಡೆಯಲಿದ್ದು, RevSportz ವರದಿಗಳ ಪ್ರಕಾರ, ಭಾರತ vs ಪಾಕಿಸ್ತಾನ ಪಂದ್ಯ ಫೆಬ್ರವರಿ 23 ರಂದು ನಿಗದಿಯಾಗಿದೆ. ಹೆಚ್ಚು ನಿರೀಕ್ಷಿತ ಘರ್ಷಣೆ ದುಬೈ ಅಥವಾ ಕೊಲಂಬೊದಲ್ಲಿ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ, ಅಂತಿಮ ಸ್ಥಳವನ್ನು ICC ಮತ್ತು PCB ಶೀಘ್ರದಲ್ಲೇ ನಿರ್ಧರಿಸುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಪ್ಪಂದಕ್ಕೆ ಒಪ್ಕೋತೀರೋ ಇಲ್ವೋ.. Kharg ದ್ವೀಪ ಸ್ಫೋಟಿಸ್ತೀವಿ..: ಇರಾನ್ ಗೆ Donald Trump ಅಂತಿಮ ಗಡುವು

ಇತರರಿಗೆ ಹೋಲಿಸಿದರೆ ಡಾಲರ್ ಎದುರು ರೂಪಾಯಿ ಮೌಲ್ಯ ಉತ್ತಮವಾಗಿದೆ: ನಿರ್ಮಲಾ ಸೀತಾರಾಮನ್

IPL 2026: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್; CSK ವಿರುದ್ಧ RRಗೆ ಭರ್ಜರಿ ಗೆಲುವು

ಕೊನೆಗೂ ಗೊಂದಲ ಪರಿಹಾರ: 3 IPL, 2 ಅಂತಾರಾಷ್ಟ್ರೀಯ ಪಂದ್ಯದ ಟಿಕೆಟ್ ನೀಡಲು KSCA ಒಪ್ಪಿಗೆ; DCM ಡಿ.ಕೆ ಶಿವಕುಮಾರ್ ಹೇಳಿಕೆ

ಬಸ್ತಾರ್ ನಿಂದ ನಕ್ಸಲಿಸಂ 'ಬಹುತೇಕ ನಿರ್ಮೂಲನೆ': ಮಾರ್ಚ್ 31ರ ಗಡುವಿಗೂ ಮುನ್ನ ಲೋಕಸಭೆಗೆ ಅಮಿತ್ ಶಾ ಮಾಹಿತಿ!

SCROLL FOR NEXT