ಅಭಿಮಾನಿಗಳು ಚಿತ್ರ ಬಿಡಿಸಿ ಭಾರತ ಕ್ರಿಕೆಟ್ ತಂಡಕ್ಕೆ ಗೌರವ ಸಲ್ಲಿಸುತ್ತಿರುವುದು  
ಕ್ರಿಕೆಟ್

ಮುಂಬೈಯಲ್ಲಿ ಕ್ರಿಕೆಟ್ ತಂಡದ 'ವಿಜಯ ಯಾತ್ರೆ': ಸಾರ್ವಜನಿಕ ಸಾರಿಗೆ ಬಳಸುವಂತೆ ಜನರಿಗೆ ಪೊಲೀಸರ ಮನವಿ

ಭಾರತ ವಿಜಯ ತಂಡವು ದಕ್ಷಿಣ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಅಭಿನಂದನಾ ಸಮಾರಂಭದ ನಂತರ ತೆರೆದ ಬಸ್ ನಲ್ಲಿ ರೋಡ್ ಶೋನಲ್ಲಿ ಭಾಗವಹಿಸುತ್ತದೆ.

ಮುಂಬೈ: ಇಂದು ಗುರುವಾರ ಮುಂಬೈನಲ್ಲಿ ನಿಗದಿಯಾಗಿರುವ ಭಾರತೀಯ ಕ್ರಿಕೆಟ್ ತಂಡದ 'ವಿಜಯ ಯಾತ್ರೆ'ಗೆ ಮುಂಚಿತವಾಗಿ, ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಮುಂಬೈ ಪೊಲೀಸರು ಜನರನ್ನು ಒತ್ತಾಯಿಸಿದ್ದಾರೆ.

ಭಾರತ ವಿಜಯ ತಂಡವು ದಕ್ಷಿಣ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಅಭಿನಂದನಾ ಸಮಾರಂಭದ ನಂತರ ತೆರೆದ ಬಸ್ ನಲ್ಲಿ ರೋಡ್ ಶೋನಲ್ಲಿ ಭಾಗವಹಿಸುತ್ತದೆ.

ಮುಂಬೈ ವಲಯ 1ರ ಡಿಸಿಪಿ ಪ್ರವೀಣ್ ಮುಂಡೆ, ‘‘ಟಿ20 ವಿಶ್ವಕಪ್ ಗೆದ್ದಿರುವ ಭಾರತ ಕ್ರಿಕೆಟ್ ತಂಡ ಮುಂಬೈಗೆ ಆಗಮಿಸುತ್ತಿದೆ. ನಾರಿಮನ್ ಪಾಯಿಂಟ್ ಮತ್ತು ವಾಂಖೆಡೆ ಸ್ಟೇಡಿಯಂ ನಡುವೆ ಮರೈನ್ ಡ್ರೈವ್‌ನಲ್ಲಿ ಸಂಜೆ 5ರಿಂದ 7 ಗಂಟೆಗೆ ತೆರೆದ ಬಸ್‌ನಲ್ಲಿ ವಿಜಯೋತ್ಸವ ಮೆರವಣಿಗೆ ನಡೆಸಲಾಗುತ್ತಿದೆ. ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಸಂಜೆ 4:30 ಕ್ಕೆ ಮೊದಲು ತಲುಪಿ ಮತ್ತು ರಸ್ತೆಯಲ್ಲಿ ಯಾರೂ ದಟ್ಟಣೆ ಸೇರಬೇಡಿ ಎಂದಿದ್ದಾರೆ.

ಸಂಚಾರ ದಟ್ಟಣೆಯನ್ನು ತಪ್ಪಿಸಲು ಸಾರ್ವಜನಿಕ ಸಾರಿಗೆಯನ್ನು ಬಳಸಲು ಜನರನ್ನು ಒತ್ತಾಯಿಸಿದರು. ಸಂಜೆ 7 ಗಂಟೆಗೆ ವಾಂಖೆಡೆ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಅದರಲ್ಲಿ ಭಾಗವಹಿಸುವವರು 6 ಗಂಟೆಗೆ ಮುಂಚಿತವಾಗಿ ಕ್ರೀಡಾಂಗಣಕ್ಕೆ ತಲುಪಿ ಸೀಟಿನಲ್ಲಿ ಕುಳಿತುಕೊಳ್ಳಿ. ದಟ್ಟಣೆಯನ್ನು ತಪ್ಪಿಸಲು ಸಾರ್ವಜನಿಕ ಸಾರಿಗೆಯನ್ನು ಬಳಸಿ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT