ಭಾರತ-ಕೆನಡಾ ಆಟಗಾರರು 
ಕ್ರಿಕೆಟ್

T20 World Cup 2024: ಭಾರತ vs ಕೆನಡಾ ಪಂದ್ಯ ರದ್ದು, ಭಾರತ ಅಗ್ರಸ್ಥಾನ

ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಇಂದು ಭಾರತ ಹಾಗೂ ಕೆನಡಾ ನಡುವೆ ನಡೆಯಬೇಕಿದ್ದ ಪಂದ್ಯ ರದ್ದುಗೊಂಡಿದೆ.

ಫ್ಲಾರಿಡಾ: ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಇಂದು ಭಾರತ ಹಾಗೂ ಕೆನಡಾ ನಡುವೆ ನಡೆಯಬೇಕಿದ್ದ ಪಂದ್ಯ ರದ್ದುಗೊಂಡಿದೆ.

ಕಳೆದ ಕೆಲವು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ಮೈದಾನ ತೇವಗೊಂಡಿತ್ತು. ಅನೇಕ ಬಾರಿ ಮೈದಾನವನ್ನು ಪರಿಶೀಲಿಸಿದ ಅಧಿಕೃತರು ಅಂತಿಮವಾಗಿ ಪಂದ್ಯವನ್ನು ರದ್ದುಗೊಳಿಸಲು ನಿರ್ಧಾರ ಕೈಗೊಂಡರು. ಇದಕ್ಕೆ ಉಭಯ ತಂಡಗಳ ನಾಯಕರು ಒಪ್ಪಿಗೆ ಸೂಚಿಸಿದರು. ಹೀಗಾಗಿ ಉಭಯ ತಂಡಗಳು ಸಮಾನವಾಗಿ ಒಂದು ಅಂಕವನ್ನು ಪಡೆದುಕೊಂಡಿವೆ. ಇದರೊಂದಿಗೆ ಭಾರತ ಸತತ ಮೂರು ಗೆಲುವಿನೊಂದಿಗೆ ಎ' ಗುಂಪಿನಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದ್ದು, ಸೂಪರ್ ಎಂಟರ ಹಂತಕ್ಕೆ ಪ್ರವೇಶಿಸಿದೆ.

ಇದೇ ಗುಂಪಿನಲ್ಲಿ ನಾಲ್ಕು ಪಂದ್ಯಗಳಲ್ಲಿ ಎರಡು ಗೆಲುವು ಸಾಧಿಸಿರುವ ಯುಎಸ್ ಎ ಒಟ್ಟು ಐದು ಅಂಕಗಳೊಂದಿಗೆ ಎರಡನೇ ತಂಡವಾಗಿ ಸೂಪರ್ ಎಂಟರ ಹಂತಕ್ಕೆ ಪ್ರವೇಶಿಸಿದೆ. ಪಾಕಿಸ್ತಾನ ಮತ್ತು ಐರ್ಲೆಂಡ್ ತಂಡಗಳು ಟೂರ್ನಿಯಿಂದ ನಿರ್ಗಮಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT