ಚೊಚ್ಚಲ WPL ಟ್ರೋಫಿಗೆ ಮುತ್ತಿಟ್ಟ ಸ್ಮೃತಿ ಮಂದಾನ 
ಕ್ರಿಕೆಟ್

RCB ಕಟ್ಟಾ ಅಭಿಮಾನಿಗಳೇ... 'ಈ ಸಲ ಕಪ್ ನಮ್ದೆ ಅಲ್ಲ, ಈ ಸಲ ಕಪ್ ನಮ್ದು': ನಾಯಕಿ ಸ್ಮೃತಿ ಮಂದಾನ

ಚೊಚ್ಚಲ WPL ಕಪ್ ಗೆಲ್ಲುವ ಮೂಲಕ RCB ನಾಯಕಿ ಸ್ಮೃತಿ ಮಂದಾನ RCB ಅಭಿಮಾನಿಗಳ ಬಹು ವರ್ಷಗಳ ಐಪಿಎಲ್ ಟ್ರೋಫಿ ಬರ ನೀಗಿಸಿದ್ದಾರೆ.

ನವದೆಹಲಿ: ಚೊಚ್ಚಲ WPL ಕಪ್ ಗೆಲ್ಲುವ ಮೂಲಕ RCB ನಾಯಕಿ ಸ್ಮೃತಿ ಮಂದಾನ RCB ಅಭಿಮಾನಿಗಳ ಬಹು ವರ್ಷಗಳ ಐಪಿಎಲ್ ಟ್ರೋಫಿ ಬರ ನೀಗಿಸಿದ್ದಾರೆ.

ಚಾಂಪಿಯನ್ ಟೋಫ್ರಿ ಎತ್ತಿ ಹಿಡಿದಿರುವ ಸ್ಮೃತಿ ಮಂದಾನ ಅವರು RCB ಕಟ್ಟಾ ಅಭಿಮಾನಿಗಳೇ 'ಈ ಸಲ ಕಪ್ ನಮ್ದೆ ಅಲ್ಲ, ಈ ಸಲ ಕಪ್ ನಮ್ದು ಎಂದು ಹೇಳುವ ಮೂಲಕ ಅಭಿಮಾನಿಗಳ ಉತ್ಸಾಹವನ್ನು ಇಮ್ಮಡಿಗೊಳಿಸಿದ್ದಾರೆ.

ಈ ಪಂದ್ಯದಲ್ಲಿ ಸ್ಮೃತಿ ಮಂದಾನ 31 ರನ್ ಗಳನ್ನು ಬಾರಿಸುವ ಮೂಲಕ ತಂಡಕ್ಕೆ ಭದ್ರ ಬುನಾದಿ ಹಾಕಿದ್ದರು. ನಂತರ ಸೋಫಿ ಡಿವೈನ್ 32 ರನ್ ಬಾರಿಸಿ ಔಟಾದರು. ಈ ವೇಳೆ ಬಂದ ಎಲ್ಲಿಸ್ ಪೇರಿ ಮತ್ತು ರಿಚ್ಚ ಘೋಷ್ ಅತ್ಯುತ್ತಮ ಬ್ಯಾಟಿಂಗ್ ಮಾಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಅಂತಿಮವಾಗಿ ಆರ್ ಸಿಬಿ ಮೂರು ಎಸೆತಗಳು ಬಾಕಿ ಇರುವಂತೆ 115 ರನ್ ಬಾರಿಸಿ ಗೆಲುವಿನ ನಗೆ ಬೀರಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT