ಆಸ್ಟ್ರೇಲಿಯಾಗೆ ಆಘಾತ ನೀಡಿದ ಭಾರತ 
ಕ್ರಿಕೆಟ್

BGT 2025: 3ನೇ ದಿನದಾಟ ಅಂತ್ಯ; ಆಸ್ಟ್ರೇಲಿಯಾಗೆ ಮರ್ಮಾಘಾತ, ಗೆಲುವಿನತ್ತ ಭಾರತ ದಾಪುಗಾಲು!

ಭಾರತ ನೀಡಿದ ಬೃಹತ್ ಗುರಿಯನ್ನು ಬೆನ್ನು ಹತ್ತಿರುವ ಆಸ್ಟ್ರೇಲಿಯಾ ತಂಡ 2ನೇ ಇನ್ನಿಂಗ್ಸ್ ಆರಂಭದಲ್ಲೇ ಮರ್ಮಾಘಾತ ಅನುಭವಿಸಿದೆ.

ಪರ್ತ್: ಭಾರತ ಮತ್ತು ಆಸ್ಟ್ರೇಲಿಯ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಪಂದ್ಯ ನಿರ್ಣಾಯಕ ಘಟ್ಟ ತಲುಪಿದೆ.

ಭಾರತ ನೀಡಿದ ಬೃಹತ್ ಗುರಿಯನ್ನು ಬೆನ್ನು ಹತ್ತಿರುವ ಆಸ್ಟ್ರೇಲಿಯಾ ತಂಡ 2ನೇ ಇನ್ನಿಂಗ್ಸ್ ಆರಂಭದಲ್ಲೇ ಮರ್ಮಾಘಾತ ಅನುಭವಿಸಿದೆ.

ಭಾರತ ನೀಡಿದ 533 ರನ್ ಬೃಹತ್ ಗುರಿಯನ್ನು ಬೆನ್ನು ಹತ್ತಿರುವ ಆಸ್ಟ್ರೇಲಿಯಾ ತಂಡ ಕೇವಲ 12 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ಭಾರತದ ಪರ ಮತ್ತೆ ಭರ್ಜರಿ ಬೌಲಿಂಗ್ ಮಾಡಿದ ಜಸ್ ಪ್ರೀತ್ ಬುಮ್ರಾ ಮತ್ತು ಮಹಮದ್ ಸಿರಾಜ್ ಆಸ್ಟ್ರೇಲಿಯಾದ ಮೂರು ವಿಕೆಟ್ ಕಬಳಿಸಿದ್ದಾರೆ. ಬುಮ್ರಾ ನಾಥನ್ ಮೆಕ್‌ಸ್ವೀನಿ ಮತ್ತು ಮಾರ್ನಸ್ ಲ್ಯಾಬುಸ್ಚಾಗ್ನೆ ವಿಕೆಟ್ ಪಡೆದರೆ, ಮಹಮದ್ ಸಿರಾಜ್ ಪ್ಯಾಟ್ ಕಮಿನ್ಸ್ ವಿಕೆಟ್ ಪಡೆದರು.

ಈ ಮೂಲಕ ಭಾರತ ಮೊದಲ ಪಂದ್ಯದ ಗೆಲುವಿನ ಭರವಸೆ ಮೂಡಿಸಿದ್ದು, ಭಾರತ ಗೆಲ್ಲಲು ಇನ್ನು 7 ವಿಕೆಟ್ ಪಡೆಯಬೇಕಿದೆ. ಅಂತೆಯೇ ಆಸ್ಟ್ರೇಲಿಯಾ ಗೆಲ್ಲಲು ಇನ್ನೂ 522 ರನ್ ಗಳಿಸಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT