ಆಸ್ಟ್ರೇಲಿಯಾಗೆ ಆಘಾತ ನೀಡಿದ ಭಾರತ 
ಕ್ರಿಕೆಟ್

BGT 2025: 3ನೇ ದಿನದಾಟ ಅಂತ್ಯ; ಆಸ್ಟ್ರೇಲಿಯಾಗೆ ಮರ್ಮಾಘಾತ, ಗೆಲುವಿನತ್ತ ಭಾರತ ದಾಪುಗಾಲು!

ಭಾರತ ನೀಡಿದ ಬೃಹತ್ ಗುರಿಯನ್ನು ಬೆನ್ನು ಹತ್ತಿರುವ ಆಸ್ಟ್ರೇಲಿಯಾ ತಂಡ 2ನೇ ಇನ್ನಿಂಗ್ಸ್ ಆರಂಭದಲ್ಲೇ ಮರ್ಮಾಘಾತ ಅನುಭವಿಸಿದೆ.

ಪರ್ತ್: ಭಾರತ ಮತ್ತು ಆಸ್ಟ್ರೇಲಿಯ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಪಂದ್ಯ ನಿರ್ಣಾಯಕ ಘಟ್ಟ ತಲುಪಿದೆ.

ಭಾರತ ನೀಡಿದ ಬೃಹತ್ ಗುರಿಯನ್ನು ಬೆನ್ನು ಹತ್ತಿರುವ ಆಸ್ಟ್ರೇಲಿಯಾ ತಂಡ 2ನೇ ಇನ್ನಿಂಗ್ಸ್ ಆರಂಭದಲ್ಲೇ ಮರ್ಮಾಘಾತ ಅನುಭವಿಸಿದೆ.

ಭಾರತ ನೀಡಿದ 533 ರನ್ ಬೃಹತ್ ಗುರಿಯನ್ನು ಬೆನ್ನು ಹತ್ತಿರುವ ಆಸ್ಟ್ರೇಲಿಯಾ ತಂಡ ಕೇವಲ 12 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ಭಾರತದ ಪರ ಮತ್ತೆ ಭರ್ಜರಿ ಬೌಲಿಂಗ್ ಮಾಡಿದ ಜಸ್ ಪ್ರೀತ್ ಬುಮ್ರಾ ಮತ್ತು ಮಹಮದ್ ಸಿರಾಜ್ ಆಸ್ಟ್ರೇಲಿಯಾದ ಮೂರು ವಿಕೆಟ್ ಕಬಳಿಸಿದ್ದಾರೆ. ಬುಮ್ರಾ ನಾಥನ್ ಮೆಕ್‌ಸ್ವೀನಿ ಮತ್ತು ಮಾರ್ನಸ್ ಲ್ಯಾಬುಸ್ಚಾಗ್ನೆ ವಿಕೆಟ್ ಪಡೆದರೆ, ಮಹಮದ್ ಸಿರಾಜ್ ಪ್ಯಾಟ್ ಕಮಿನ್ಸ್ ವಿಕೆಟ್ ಪಡೆದರು.

ಈ ಮೂಲಕ ಭಾರತ ಮೊದಲ ಪಂದ್ಯದ ಗೆಲುವಿನ ಭರವಸೆ ಮೂಡಿಸಿದ್ದು, ಭಾರತ ಗೆಲ್ಲಲು ಇನ್ನು 7 ವಿಕೆಟ್ ಪಡೆಯಬೇಕಿದೆ. ಅಂತೆಯೇ ಆಸ್ಟ್ರೇಲಿಯಾ ಗೆಲ್ಲಲು ಇನ್ನೂ 522 ರನ್ ಗಳಿಸಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!

ಕೇಂದ್ರದಿಂದ ಅಸಹಕಾರ, ಮಲತಾಯಿ ಧೋರಣೆ, ಆದರೂ ವಿತ್ತೀಯ ಶಿಸ್ತು ಪಾಲನೆ: CM ಸಿದ್ದರಾಮಯ್ಯ

UPSC ಪರೀಕ್ಷೆ ಫಲಿತಾಂಶ ಪ್ರಕಟ: ಕಿರಣ್ ಕಾಮತೆ ರಾಜ್ಯಕ್ಕೆ ಟಾಪರ್; ಕರ್ನಾಟಕದ 22 ಅಭ್ಯರ್ಥಿಗಳು ಪಾಸ್

ಯುದ್ಧ ಕೊನೆಗೊಳಿಸಲು ಕೆಲವು ರಾಷ್ಟ್ರಗಳು 'ಮಧ್ಯಸ್ಥಿಕೆ' ಬಯಸುತ್ತಿವೆ: ಭೀಕರ ದಾಳಿಗಳ ನಡುವೆ ಇರಾನ್ ಅಧ್ಯಕ್ಷರ ಸ್ಫೋಟಕ ಹೇಳಿಕೆ!

ಸುಖೋಯ್ ವಿಮಾನ ದುರಂತ: Op Sindoor ನಲ್ಲಿ ಪಾಕ್ ಗೆ ನಡುಕ ಹುಟ್ಟಿಸಿದ್ದ ಹುತಾತ್ಮ ಪೈಲಟ್ Purvesh Duragkar

SCROLL FOR NEXT