ಮಹೇಂದ್ರ ಸಿಂಗ್ ಧೋನಿ 
ಕ್ರಿಕೆಟ್

'ಐ ಲವ್ ಯೂ ಎಂಎಸ್ ಧೋನಿ, ಆದ್ರೆ ಮುಂದಿನ ವರ್ಷದ IPL ಗೆ ಅವರ ಅಗತ್ಯವಿಲ್ಲ': ನಿವೃತ್ತಿಗೆ ಸಲಹೆ

ಮುಂದಿನ IPLಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಕಟ್ಟಬೇಕಾದ ಸಮಯವಿದೆ ಎಂದಿರುವ ಲೆಜೆಂಡರಿ ಆಸ್ಟ್ರೇಲಿಯನ್ ವಿಕೆಟ್‌ಕೀಪರ್-ಬ್ಯಾಟರ್ ಆಡಮ್ ಗಿಲ್‌ಕ್ರಿಸ್ಟ್, ಮಹೇಂದ್ರ ಸಿಂಗ್ ಧೋನಿ ಫ್ರಾಂಚೈಸಿಯನ್ನು ತೊರೆಯಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಚೆನ್ನೈ: ಐದು ಬಾರಿ ಐಪಿಎಲ್ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ ಟೂರ್ನಿಯಿಂದ ಹೊರಗೆ ಬಿದ್ದಿದೆ. ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋತ ಬಳಿಕ ಮಹೇಂದ್ರ ಸಿಂಗ್ ಧೋನಿ ಅವರ ನಿವೃತ್ತಿ ಬಗ್ಗೆ ಸಲಹೆಗಳು ಹೆಚ್ಚಾಗುತ್ತಿವೆ.

ಮುಂದಿನ IPLಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಕಟ್ಟಬೇಕಾದ ಸಮಯವಿದೆ ಎಂದಿರುವ ಲೆಜೆಂಡರಿ ಆಸ್ಟ್ರೇಲಿಯನ್ ವಿಕೆಟ್‌ಕೀಪರ್-ಬ್ಯಾಟರ್ ಆಡಮ್ ಗಿಲ್‌ಕ್ರಿಸ್ಟ್, ಮಹೇಂದ್ರ ಸಿಂಗ್ ಧೋನಿ ಫ್ರಾಂಚೈಸಿಯನ್ನು ತೊರೆಯಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಧೋನಿ, ಕ್ರಿಕೆಟ್ ಆಟದಲ್ಲಿ ಸಾಬೀತುಪಡಿಸಲು ಬೇರೆನೂ ಇಲ್ಲ. ಅವರು ಎಲ್ಲವನ್ನೂ ಸಾಧಿಸಿದ್ದಾರೆ. ಅವರಿಗೆ ಏನು ಬೇಕು ಎಂಬುದು ಚೆನ್ನಾಗಿ ಗೊತ್ತಿದೆ. ಆದರೆ ನಾನು ಹೇಳುತ್ತಿದ್ದೇನೆ, ಭವಿಷ್ಯಕ್ಕಾಗಿ ಅವರು ಐಪಿಲ್ ನಲ್ಲಿ ಆಡುವ ಅಗತ್ಯ ಇಲ್ಲ ಎಂದಿದ್ದಾರೆ.

CSKಯ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಅವರ ಮೇಲೆ ಇನ್ನೊಂದು ಬಾರಿಯಾದರೂ ನಂಬಿಕೆ ಇಡಬೇಕೆಂದು ಗಿಲ್ ಕ್ರಿಸ್ಟ್ ಬಾವಿಸಿದ್ದಾರೆ. "ಏನು ಪ್ರತಿಭೆ! ಹೌದು, ವಯಸ್ಸಾಗುತ್ತಿದೆ. ಐಪಿಎಲ್ ಪ್ರಾರಂಭವಾದಾಗ ಶೇನ್ ವಾರ್ನ್ ಹೇಳಿದ್ದಂತೆ ನಾನು ಈಗಲೂ ರಾಕ್‌ಸ್ಟಾರ್‌ನನ್ನು ನೋಡಲು ಬಯಸುತ್ತೇನೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT