ಕರ್ನಾಟಕ ರಣಜಿ ತಂಡ 
ಕ್ರಿಕೆಟ್

Ranji Trophy 2025: ಕರ್ನಾಟಕ ತಂಡ ಪ್ರಕಟ; ಕನ್ನಡಿಗ Mayank Agarwal ಗೆ ಮತ್ತೆ ಸಾರಥ್ಯ!

ಮಯಾಂಕ್ ಅಗರ್ವಾಲ್ ನೇತೃತ್ವದಲ್ಲಿ ಸೌರಾಷ್ಟ್ರ ವಿರುದ್ಧದ ರಣಜಿ ಟ್ರೋಫಿ ಪಂದ್ಯಕ್ಕೆ 15 ಸದಸ್ಯರ ಕರ್ನಾಟಕ ತಂಡ ಪ್ರಕಟಿಸಲಾಗಿದೆ.

ಬೆಂಗಳೂರು: ಮುಂಬರುವ ರಣಜಿ ಟ್ರೋಫಿ ಟೂರ್ನಿಗೆ ಕರ್ನಾಟಕ ತಂಡ ಪ್ರಕಟವಾಗಿದ್ದು, ಕನ್ನಡಿಗ ಮಯಾಂಕ್ ಅಗರ್ವಾಲ್ ನೇತೃತ್ವದಲ್ಲಿ ತಂಡ ಪ್ರಕಟಿಸಲಾಗಿದೆ.

ಈ ಹಿಂದೆಯೂ ಕೂಡ ಮಯಾಂಕ್ ಅಗರ್ವಾಲ್ ಕರ್ನಾಟಕ ತಂಡದ ಸಾರಥ್ಯ ವಹಿಸಿದ್ದರು. ಇದೀಗ ಮತ್ತೆ ಅವರದ್ದೇ ನೇತೃತ್ವದಲ್ಲಿ ಸೌರಾಷ್ಟ್ರ ವಿರುದ್ಧದ ರಣಜಿ ಟ್ರೋಫಿ ಪಂದ್ಯಕ್ಕೆ 15 ಸದಸ್ಯರ ಕರ್ನಾಟಕ ತಂಡ ಪ್ರಕಟಿಸಲಾಗಿದೆ. ತಂಡದಲ್ಲಿ ನಿರೀಕ್ಷೆಯಂತೆಯೇ ಹಿರಿಯ ಆಟಗಾರ ಕರುಣ್ ನಾಯರ್ ಗೆ ಸ್ಥಾನ ನೀಡಲಾಗಿದೆ.

ಉಳಿದಂತೆ ಸ್ಮರಣ್, ಶ್ರೇಯಸ್ ಗೋಪಾಲ್, ವೈಶಾಖ್ ವಿಜಯ್ ಕುಮಾರ್, ವಿದ್ವತ್ ಕಾವೇರಪ್ಪ, ಅಭಿಲಾಶ್ ಶೆಟ್ಟಿ, ವೆಂಕಟೇಶ್ ಎಂ, ನಿಕಿನ್ ಜೋಸ್, ಅಭಿನವ್ ಮನೋಹರ್, ಅನೀಶ್ ಕೆವಿ, ಮೊಹ್ಸಿನ್ ಖಾನ್, ಸ್ಥಾನ ಗಿಟ್ಟಿಸಿದ್ದಾರೆ. ವಿಕೆಟ್ ಕೀಪರ್ ಗಳಾಗಿ ಶ್ರೀಜಿತ್ ಮತ್ತು ಕೃತಿಕಾ ಕೃಷ್ಣ ಸ್ಥಾನ ಪಡೆದಿದ್ದಾರೆ. ಉದಯೋನ್ಮುಖ ಸ್ಪಿನ್ನರ್ ಶಿಖರ್ ಶೆಟ್ಟಿಗೆ ಅವಕಾಶ ನೀಡಿರುವುದು ಕುತೂಹಲ ಕೆರಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT